Sunday, June 22, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಬೆಣ್ಣೆನಗರಿಯಲ್ಲಿ ಬೆಳ್ಳಂಬೆಳಿಗ್ಗೆ ಶಾಂಕಿಂಗ್ ನ್ಯೂಸ್.. ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ ಅನುಮಾನಸ್ಪದ ಸಾವು..! ಪೊಲೀಸರಿಂದಲೇ ನಡೀತಾ ಕೊಲೆ..? ಅಥವಾ ಅವಘಡವೋ..? ಏನಿದು ಪ್ರಕರಣ ಇಲ್ಲಿದೆ ನೋಡಿ ಡಿಟೈಲ್ಸ್..

Power Samachara News by Power Samachara News
May 28, 2023
in ಪ್ರಮುಖ ಸುದ್ದಿ
0
ಬೆಣ್ಣೆನಗರಿಯಲ್ಲಿ ಬೆಳ್ಳಂಬೆಳಿಗ್ಗೆ ಶಾಂಕಿಂಗ್ ನ್ಯೂಸ್.. ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ ಅನುಮಾನಸ್ಪದ ಸಾವು..! ಪೊಲೀಸರಿಂದಲೇ ನಡೀತಾ ಕೊಲೆ..? ಅಥವಾ ಅವಘಡವೋ..? ಏನಿದು ಪ್ರಕರಣ ಇಲ್ಲಿದೆ ನೋಡಿ ಡಿಟೈಲ್ಸ್..
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 28-05-202

ದಾವಣಗೆರೆ : ದಾವಣಗೆರೆಯಲ್ಲಿ ಎಲ್ಲರಿಗೂ ಚಿರಪರಿಚಿತನಾಗಿದ್ದ ಆರ್ ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ..

ದಾವಣಗೆರೆ ತಾಲ್ಲೂಕಿನ ತೋಳಹುಣಸೆ ಬ್ರಿಡ್ಜ್ ಬಳಿ ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ(40) ಅನುಮಾನಸ್ಪದ ಸಾವನ್ನಪ್ಪಿದ್ದು, ಇದು ಕೊಲೆ ಎಂದು ಹರೀಶ್ ಪತ್ನಿ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಗಾಂಧಿನಗರ ಪಿಎಸ್ ಐ ಕೃಷ್ಣಪ್ಪ ಮತ್ತು ದೇವರಾಜ್, ಇರ್ಷದ್ ಮೇಲೆ 302ಪ್ರಕರಣ ದಾಖಲಿಸಿದ್ದು, ಈ ಕೊಲೆ ಹಿಂದೇ ಸೈಟ್ ಮಾಲೀಕ ಬಾಬುರಾವ್ ಇದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ..

ಕೊಲೆಯೋ.?, ಅವಘಡವೋ..?

ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಹರೀಶ್ ಹಳ್ಳಿ ಮೇಲೆ ವಂಚನೆ ಪ್ರಕರಣ ದಾಖಲಾಗಿತ್ತು, ನಕಲಿ ದಾಖಲೆಗಳನ್ನು ಸೃಷ್ಟಿಸಿ 3 ನಿವೇಶನಗಳನ್ನು ಅಕ್ರಮವಾಗಿ ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು..

ಈ ಸಂಬಂಧ ಕಳೆದ ರಾತ್ರಿ ಪೊಲೀಸರು ಬಂಧಿಸಿ ಕರೆತರುವಾಗ, ತಪ್ಪಿಸಿಕೊಳ್ಳುವ ಯತ್ನದಲ್ಲಿ ತೋಳಹುಣಸೆ ಸಮೀಪ ಪ್ಲೈ ಓವರ್ ಮೇಲಿಂದ ಬಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದು ದಾವಣಗೆರೆ ಖಾಸಗಿ ಆಸ್ಪತ್ರೆ ಸೇರಿದ್ದ ಹರೀಶ್ ಹಳ್ಳಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ..

ಎಸ್ಪಿ ಅರುಣ್ ಅವರ ಜೊತೆ ಸಂಬಂಧಿಕರ ವಾಗ್ವಾದ

ಇನ್ನೂ ಹರೀಶ್ ಹಳ್ಳಿ ಅವರನ್ನ ಕೊಲೆ ಮಾಡಿ ತಂದು ಹಾಕಲಾಗಿದೆ ಎಂದು ಹರೀಶ್ ಅವರ ತಂದೆ ಸೇರಿದಂತೆ ಸಂಬಂಧಿಕರು ಆರೋಪ ಮಾಡಿದ್ದು, ಈ ಸಂಬಂಧ ಪೊಲೀಸರನ್ನ ಈ ಕೂಡಲೇ ಬಂಧಿಸಿ, ಹರೀಶ್ ತಪ್ಪು ಮಾಡಿದ್ದರೆ ಜೈಲಿಗೆ ಹಾಕಬೇಕಿತ್ತು, ಆದರೆ ಕೊಲೆ ಮಾಡಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸ್ಥಳಕ್ಕೆ ಆಗಮಿಸಿದ್ದ ಎಸ್ಪಿ ಅರುಣ್ ಅವರ ಜೊತೆ ವಾಗ್ವಾದಕ್ಕೆ ಇಳಿದಿದ್ದರು..

ಏನಿದು ಸೈಟ್ ವಿವಾದ..?

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕಿನ ಕಣವಿ ಬಿಳಚಿ‌ ಗ್ರಾಮದ ನಿವಾಸಿ ಜಯ ಶ್ರೀ ಎಂಬುವರ ಕೋಟ್ಯಂತರ ರೂಪಾಯಿ ಆಸ್ತಿ ಅವರಿಗೆ ಗೊತ್ತಿಲ್ಲದೆ ಬೇರೆಯವರ ಹೆಸರಿಗೆ ರಿಜಿಸ್ಟರ್ ಆಗಿದೆ‌ ಎಂಬ ಆರೋಪ ಕೇಳಿ ಬಂದಿತ್ತು, ದಾವಣಗೆರೆ ನೋಂದಣಿ ಇಲಾಖೆಯ ಹಿರಿಯ ಉಪ ನೋಂದಣಾಧಿಕಾರಿ ಆರ್.ಎಲ್. ವೀಣಾ ಮತ್ತು ಆರ್.ಟಿ.ಐ ಕಾರ್ಯಕರ್ತ ಎಚ್.ಆರ್.ಹರೀಶ್ ಸೇರಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಸ್ತಿ ಲಪಟಾಯಿಸಿದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು, ಜಯಶ್ರೀ ಎಂಬುವರಿಗೆ ದಾವಣಗೆರೆ ನಗರದ ಆವರಗೆರೆಯಲ್ಲಿ‌ 30*40 ಅಳತೆಯ ಮೂರು ಸೈಟ್ ಇದ್ದವು. ಅವುಗಳನ್ನು ಎಚ್.ಆರ್.ಹರೀಶ್, ನೋಂದಣಾಧಿಕಾರಿ ಆರ್.ಎಲ್ ವೀಣಾ ನಕಲಿ ದಾಖಲೆಗಳನ್ನು ಸೃಷ್ಟಿಸಿ ಎಚ್.ಆರ್.ಹರೀಶ್ ಹೆಸರಿಗೆ ಸೈಟ್ ಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಅನಾಮಿಕ ಮಹಿಳೆ ಆಧಾರ್ ಕಾರ್ಡ್ ಕೂಡ ಜಯಶ್ರೀ ಎಂದು‌ ತಿದ್ದಿ, ನಕಲಿ ಸಹಿ ಮಾಡಿ ಅಕ್ರಮವೆಸಗಿದ್ದಾರೆ ಎಂದು ಜಯಶ್ರೀ ಅವರ ಪತಿ ಕೆ.ಬಾಬುರಾವ್ ದಾವಣಗೆರೆಯಲ್ಲಿ ಆರೋಪ ಮಾಡಿದ್ದರು..

ಈ ಪ್ರಕರಣದಲ್ಲಿ ಆರ್.ಟಿ.ಐ ಕಾರ್ಯಕರ್ತ ಹರೀಶ್ ತಮ್ಮ ಹೆಸರಿಗೆ ಸೈಟ್ ನೋಂದಣಿ ಮಾಡಿಕೊಂಡಿದ್ದರು‌. ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಹರೀಶ್ ನೋಂದಣಿಯನ್ನು ಕ್ಯಾನ್ಸಲ್ ಮಾಡಿಸಿದ್ದಾನೆ.‌ ನೋಂದಣಿ ಕ್ಯಾನ್ಸಲ್ ಮಾಡಿಸಲು ಆ ಅನಾಮಿಕ ಮಹಿಳೆ ಬರಬೇಕಿತ್ತು. ಆದ್ರೆ, ಆ ಅನಾಮಿಕ ಮಹಿಳೆಯಿಂದ ಬೇರೆಯವರ ಹೆಸರಿಗೆ ಜಿಪಿಎ ಮಾಡಿಸಿ ನೋಂದಣಿ ರದ್ದು ಮಾಡಿಸಿದ್ದಾರೆ. ಈ ಪ್ರಕರಣದಲ್ಲಿ ನೋಂದಣಾಧಿಕಾರಿ ವೀಣಾ, ಆರ್.ಟಿ.ಐ. ಕಾರ್ಯಕರ್ತ ಹರೀಶ್ ಹಳ್ಳಿ ಸೇರಿ ಐದು ಜನರ ವಿರುದ್ಧ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸ್ಪಷ್ಟನೆ ನೀಡಿದ್ದ ಹರೀಶ್ ಹಳ್ಳಿ..

ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಹರೀಶ್ ಹಳ್ಳಿ, ನಾನು ಸೇಲ್ ಅಗ್ರಿಮೆಂಟ್ ಮಾಡಿಕೊಂಡಿದ್ದು ನಿಜ, ಆದರೆ ಸೈಟ್ ದಾಖಲಾತಿ ಸರಿ‌ ಇಲ್ಲದ ಕಾರಣ ಅಗ್ರಿಮೆಂಟ್ ಕ್ಯಾನ್ಸಲ್ ಮಾಡಿಕೊಂಡೆ, ಇದರಲ್ಲಿ ತಪ್ಪೇನಿದೆ, ಸೈಟ್ ಕಬ್ಜ ಮಾಡಿಕೊಳ್ಳುವಂತಿದ್ದರೆ ನಾನೇಕೆ ಕ್ಯಾನ್ಸಲ್ ಮಾಡಿಕೊಳ್ಳುತ್ತಿದೆ ಎಂದು ಸ್ಪಷ್ಟನೆ ನೀಡಿದ್ದರು..

Tags: Davanagereharish hallirtiಆರ್ ಟಿಐದಾವಣಗೆರೆಹರೀಶ್ ಹಳ್ಳಿ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In