Wednesday, June 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ಫ್ರೀ ಪ್ರಯಾಣ ಎಫೆಕ್ಟ್, ಆಟೋ ಅತಂತ್ರ: ಸರ್ಕಾರದ ವಿರುದ್ದ ಸಮರ ಸಾರಲು ಮುಂದಾದ ಚಾಲಕರು..!

Power Samachara News by Power Samachara News
June 30, 2023
in ರಾಜ್ಯ, ದಾವಣಗೆರೆ, ಪ್ರಮುಖ ಸುದ್ದಿ
0
ಫ್ರೀ ಪ್ರಯಾಣ ಎಫೆಕ್ಟ್, ಆಟೋ ಅತಂತ್ರ: ಸರ್ಕಾರದ ವಿರುದ್ದ ಸಮರ ಸಾರಲು ಮುಂದಾದ ಚಾಲಕರು..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 30-06-2023..

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದ್ದು, ಮಹಿಳೆಯರು ಖುಷಿ ಖುಷಿಯಾಗಿ ಬಸ್ ನಲ್ಲಿ ಫ್ರೀಯಾಗಿ ಪ್ರಯಾಣ ಮಾಡ್ತಿದ್ದಾರೆ, ಆದರೆ ಈ ಯೋಜನೆಯಿಂದ ಕೆಲವರ ಬದುಕು ಬೀದಿಗೆ ಬರುವಂತೆ ಆಗಿದೆ, ಸರ್ಕಾರಿ ಬಸ್ ಫ್ರೀ ಇರೋದರಿಂದ ದಾವಣಗೆರೆಯಲ್ಲಿ ಮಹಿಳೆಯರು ಆಟೋವನ್ನೆ ಹತ್ತುತ್ತಿಲ್ಲ, ಇದರಿಂದ ಆಟೋ ಚಾಲಕರ ಸ್ಥಿತಿ ಮೂರಾಬಟ್ಟೆಯಾಗಿದ್ದು, ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ…

ಪ್ರಯಾಣಿಕರಿಲ್ಲದೇ ಪರದಾಟ..

ಹೌದು.. ಆಟೋಗಳಲ್ಲಿ ಮಹಿಳೆಯರು ಪ್ರಮುಖ ಪ್ರಯಾಣಿಕರಾಗಿದ್ದರು, ದಾವಣಗೆರೆ ನಗರದ ವಿವಿಧೆಡೆ ತೆರಳಲು ಬಸ್ ಗಾಗಿ ಕಾಯದೇ ಆಟೋ ಅವಲಂಭಿಸಿದ್ದರು, ಇದ್ರಿಂದ ಆಟೋ ಚಾಲಕರ ಬದುಕು ಹಸನಾಗಿತ್ತು, ನಿತ್ಯ ಒಂದರಿಂದ ಎರಡು ಸಾವಿರ ದುಡಿಮೆ ಮಾಡ್ತಾ ಇದ್ದರು, ಆದರೆ ಶಕ್ತಿ ಯೋಜನೆಯಿಂದ ಆಟೋದವರ ದುಡಿಮೆಗೆ ಪೆಟ್ಟು ಬಿದ್ದಿದೆ, ಮಹಿಳೆಯರು, ವಿದ್ಯಾರ್ಥಿನಿಯರು ಯಾರು ಸಹ ಆಟೋದಲ್ಲಿ ಸಂಚರಿಸುತ್ತಿಲ್ಲ, ಬದಲಾಗಿ ಬಸ್ ನ್ನೆ ಅವಲಂಭಿಸುತ್ತಿದ್ದಾರೆ, ಇದರಿಂದ ಆಟೋ ಚಾಲಕರು ನಷ್ಠದ ಸುಳಿಗೆ ಸಿಲುಕುತ್ತಾ ಇದ್ದಾರೆ ಅಂತಾರೆ ಆಟೋ ಚಾಲಕರ ಸಂಘದ ಗೌರಾವಾಧ್ಯಕ್ಷ ಶ್ರೀನಿವಾಸ್..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಜುಲೈ 3ರಂದು ಬೃಹತ್ ಪ್ರತಿಭಟನೆ..

ನಿತ್ಯ ಒಂದು ಸಾವಿರ ರೂ. ಇದ್ವಿ, ಈಗ 500 ದುಡಿಯೋದು ಕಷ್ಟ ಆಗಿದೆ, ಕೊರೊನಾ ಸಮಯದಲ್ಲೂ ದುಡಿಮೆ ಹಾಳಾಗಿತ್ತು, ಈಗ ಮತ್ತದೇ ಸಂಕಷ್ಠ ಎದುರಾಗಿದೆ, ಹೀಗೆ ಆದ್ರೆ ಆಟೋ ಮಾರಾಟ ಮಾಡಬೇಕಾಗುತ್ತದೆ, ದಾವಣಗೆರೆಯಲ್ಲಿ ಸುಮಾರು 15ರಿಂದ 16 ಸಾವಿರ ಆಟೋಗಳಿಗೆ, ಸರ್ಕಾರ ಬಡ ಆಟೋ ಚಾಲಕರ ಬಗ್ಗೆ ಕನಿಕರ ತೋರಬೇಕು, ಆಟೋ ಚಾಲಕರಿಗೆ ನಿವೇಶನ ನೀಡಬೇಕು, ಬಜೆಟ್ ನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು, ಸಿಟಿ ವ್ಯಾಪ್ತಿ ಉಚಿತ ಪ್ರಯಾಣ ರದ್ದು ಮಾಡಬೇಕು ಅಂತಾ ಆಗ್ರಹಿಸಿ ಜುಲೈ 3ರಂದು ದಾವಣಗೆರೆಯಲ್ಲಿ ಬೃಹತ್ ರ್ಯಾಲಿ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಆಟೋ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಪರಶುರಾಮ್ ಮಾಹಿತಿ ನೀಡಿದ್ದಾರೆ..

ಒಟ್ಟಾರೆ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲ ಆಗಿದೆ ನಿಜ, ಆದರೆ ಆಟೋ ಚಾಲಕರಿಗೆ ಸಂಕಷ್ಠ ಎದುರಾಗಿದೆ, ಯಾವುದೇ ಯೋಜನೆ ಜಾರಿ ಮಾಡುವ ಮುನ್ನ ಸಾಧಕ ಬಾಧಕ ಚರ್ಚೆ ಮಾಡಬೇಕು, ಆದರೆ ಈ ಬಗ್ಗೆ ಸರ್ಕಾರ ತಲೆಕೆಡಿಸಿಕೊಂಡಿಲ್ಲ, ಬಜೆಟ್ ನಲ್ಲಾದರು ದುಡಿಯುವ ವರ್ಗ ಆಟೋ ಚಾಲಕರ ನೆರವಿಗೆ ನಿಲ್ಲಬೇಕಿದೆ.

Tags: ato driversDavanagereshakthi yojaneಆಟೋ ಚಾಲಕರುಉಚಿತ ಪ್ರಯಾಣದಾವಣಗೆರೆಶಕ್ತಿ ಯೋಜನೆ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In