Tuesday, June 24, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ಸೋಮವಾರ ದಾವಣಗೆರೆ ಬಂದ್.. ಯಾಕೆ ಗೊತ್ತಾ..!?

Power Samachara News by Power Samachara News
September 23, 2023
in ರಾಜ್ಯ, Home, ದಾವಣಗೆರೆ, ಪ್ರಮುಖ ಸುದ್ದಿ
0
ಸೋಮವಾರ ದಾವಣಗೆರೆ ಬಂದ್.. ಯಾಕೆ ಗೊತ್ತಾ..!?
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 23-09-2023..

ದಾವಣಗೆರೆ : ಕಾವೇರಿ ನೀರಿಗಾಗಿ ಮಂಡ್ಯ ಬಂದ್ ಆದ ಬೆನ್ನಲ್ಲೆ ಭದ್ರಾ ನೀರಿಗಾಗಿ ದಾವಣಗೆರೆ ಬಂದ್ ಗೆ ರೈತರು ಕರೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಭುಗಿಲೆದ್ದಿದೆ, 100ದಿನ ‌ನಿರಂತರ ನೀರು ಬಿಡುವುದಾಗಿ ಕಾಡಾ ಪ್ರಾಧಿಕಾರ ಆದೇಶ ಮಾಡಿದ ಹಿನ್ನಲೆ ಭತ್ತ ಅಚ್ಚುಕಟ್ಟು ಪ್ರದೇಶದ ರೈತರು ಭತ್ತ ನಾಟಿ ಮಾಡಿದ್ದರು, ಆದರೆ ಹೀಗ ಏಕಾಏಕಿ ನೀರು ಬಂದ್ ಮಾಡಲಾಗಿದೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಸಂಪೂರ್ಣ ಬೆಳೆ ನಾಶ: ರೈತ ಕಣ್ಣೀರು..

ಎರಡು ಹಂತಗಳಲ್ಲಿ ಆನ್ ಅಂಡ್ ಆಫ್ ಗೆ ನಿರ್ಧಾರ ಮಾಡಿ ಕಾಡಾ ಸಮಿತಿ ಎರಡನೇ ಆದೇಶ ಮಾಡಿದೆ, 100 ದಿನ ನೀರು ಬಿಡುತ್ತೇವೆ ಎಂದ ಹಿನ್ನಲೆ ಭದ್ರಾ ಅಚ್ಚುಕಟ್ಟು ಭಾಗದ ರೈತರು, ಸುಮಾರು 62 ಸಾವಿರ ಹೆಕ್ಟೇರ್ ಭತ್ತ ನಾಟಿ ಮಾಡಿದ್ದಾರೆ, ಆನ್ ಅಂಡ್ ಆಫ್ ಮಾಡುವುದರಿಂದ ಭತ್ತ ಸಂಪೂರ್ಣ ನಾಶವಾಗಲಿದೆ, ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ವಿರುದ್ದ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ದ ರೈತರು ಕೆಂಡಕಾರಿದ್ದಾರೆ, ಈ ಹಿ‌ನ್ನಲೆ ಅನ್ನದಾತರು ಸೋಮವಾರ ಬೆಳಿಗ್ಗೆಯಿಂದ ಸಂಜೆವರೆಗೆ ದಾವಣಗೆರೆ ಬಂದ್ ಗೆ ಕರೆ ನೀಡಿದ್ದಾರೆ, ದಾವಣಗೆರೆ ಭಾರತೀಯ ರೈತ ಒಕ್ಕೂಟ ನೇತೃತ್ವದಲ್ಲಿ ಹೋರಾಟ ನಡೆಯಲಿದ್ದು, ಬಂದ್ ಗೆ ರೈಸ್ ಮಿಲ್ ಮಾಲೀಕರು, ಎಲ್ಲ ಅಂಗಡಿ ಮುಂಗಟ್ಟು, ಹೋಟೆಲ್ ಮಾಲೀಕರ ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.

ಮಧು ಬಂಗಾರಪ್ಪ ರಾಜಕೀಯ..

ಸಚಿವ ಮಧು ಬಂಗಾರಪ್ಪ ವಿರುದ್ಧ ದಾವಣಗೆರೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಭದ್ರಾದಿಂದ ನೀರು ಹರಿಸುವ ವಿಚಾರದಲ್ಲಿ ಸಚಿವ ಮಧು ಬಂಗಾರಪ್ಪ ರಾಜಕೀಯ ಮಾಡುತ್ತಿದ್ದಾರೆ, ಸಹೋದರಿ ಗೀತಾ ಶಿವರಾಜ್ ಕುಮಾರ್ ಅವರನ್ನ ಶಿವಮೊಗ್ಗ ಎಂಪಿ ಚುನಾವಣೆ ನಿಲ್ಲಿಸಲು ಸಲುವಾಗಿ ಅಲ್ಲಿನ ಜನರ ವಿಶ್ವಾಸ ಗಳಿಸಲು ನೀರು ಬಂದ್ ಮಾಡಿದ್ದಾರೆ, ಶಿವಮೊಗ್ಗ ಬೇಸಿಗೆಯಲ್ಲಿ ಅಡಿಕೆ ಬೆಳೆಗಾರರಿಗೆ ನೀರು ನೀಡಲು ಈ ರೀತಿ ಮಾಡಿದ್ದಾರೆ, ಶಿವಮೊಗ್ಗದಲ್ಲಿ ಅಡಿಕೆ ಬೆಳೆಯುವ ರೈತರನ್ನ ಓಲೈಸಲು ತಂಗಿಯನ್ನ ಚುನಾವಣೆಗೆ ನಿಲ್ಲಿಸಲು ಓಲೈಕೆ ರಾಜಕಾರಣ ಮಾಡುತಿದ್ದಾರೆ ಅಂತ ಕಿಡಿಕಾರಿದ್ದಾರೆ, ಭಾನುವಾರ ಸಾಯಂಕಾಲದ ಒಳಗೆ ನೀರು ಬಿಡಲು ಆದೇಶವಾಗದೆ ಇದ್ದಲ್ಲಿ ದಾವಣಗೆರೆ ಸಂಪೂರ್ಣ ಬಂದ್ ಮಾಡಲಾಗುವುದು, ಶಾಲಾ ಕಾಲೇಜು, ಆಸ್ಪತ್ರೆ ಹೊರತು ಪಡಿಸಿ ಎಲ್ಲರೂ ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದೇವೆ ಎಂದು ರೈತರು ತಿಳಿಸಿದ್ದಾರೆ..

ಈ ಸಂದರ್ಭದಲ್ಲಿ ರೈತ ಹೋರಾಟಗಾರರಾದ ಬಿಎಂ ಸತೀಶ್, ಕುಂದುವಾಡ ಹೆಚ್ ಜಿ ಗಣೇಶಪ್ಪ, ಬೆಳವನೂರು ನಾಗೇಶ್ವರ್ ರಾವ್, ಕುಂದುವಾಡ ಹೆಚ್ ಎನ್ ಗುರುನಾಥ್, ಶಾಮನೂರು ಲಿಂಗರಾಜ್, ಮಹೇಶಪ್ಪ, ಪುನೀತ್, ಕಲ್ಲಿಂಗಪ್ಪ, ಮಂಜುನಾಥ್ ಸೇರಿದಂತೆ ಮತ್ತಿತರರಿದ್ದರು..

Tags: bhadrad.k shivkumarDavanagereformerkavere watermadhubangarappamandyapaddySS MALLIKARJUNಎಸ್ ಎಸ್ ಮಲ್ಲಿಕಾರ್ಜುನ್ಕಾವೇರಿ ನೀರುಡಿ.ಕೆ.ಶಿವಕುಮಾರ್ದಾವಣಗೆರೆಭತ್ತಭದ್ರಾಮಂಡ್ಯಮಧುಬಂಗಾರಪ್ಪರೈತ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In