Sunday, July 6, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

Power Samachara News by Power Samachara News
May 14, 2025
in Home, ದಾವಣಗೆರೆ, ಪ್ರಮುಖ ಸುದ್ದಿ
0
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 14-05-2025..

ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ನಲ್ಲಿದ್ದ ಚಿನ್ನಾಭರಣವನ್ನೆಲ್ಲ ಕದ್ದು ಬಿಟ್ಟಿದ್ದಾನೆ, ಬ್ಯಾಂಕ್ ನಲ್ಲೇ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೇ ಈ ಕಳ್ಳತನ ಮಾಡಿದ್ದಾಗಿ ದೂರು ದಾಖಲಾಗಿದ್ದು, ಸಿಬ್ಬಂದಿಯನ್ನ ಅರೆಸ್ಟ್ ಮಾಡಿ ಆಭರಣಗಳನ್ನ ವಶಕ್ಕೆ ಪಡೆಯಲಾಗಿದೆ..

Related posts

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025

ದಾವಣಗೆರೆ ನಗರದ ಲಾಯರ್ ರಸ್ತೆಯಲ್ಲಿರುವ ಸಿಎಸ್ ಬಿ ಬ್ಯಾಂಕ್ ನಲ್ಲಿ ಈ ಕಳ್ಳತನ ಮಾಡಲಾಗಿದೆ, ಸಿಎಸ್ ಬಿ ಬ್ಯಾಂಕ್ ಸಿಬ್ಬಂದಿ ಸಂಜಯ್ ಟಿಪಿ ಬ್ಯಾಂಕ್ ಗೆ ವಂಚಿಸಿದ ಸಿಬ್ಬಂದಿಯಾಗಿದ್ದು ಬಂಧನವಾಗಿದೆ.

ಆನ್ ಲೈನ್ ಗೇಮಿಂಗ್ ಹುಚ್ಚು ಕಳ್ಳತನ ಮಾಡಿ ಮಜಾ..!

ಬ್ಯಾಂಕ್ ನಲ್ಲಿ ಸಂಜಯ್ ಅಡವಿಟ್ಟ ಚಿನ್ನದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದ, ಇವನ ಮೇಲೆ ಬ್ಯಾಂಕ್ ಅಧಿಕಾರಿಗಳು ಹೆಚ್ಚು ನಂಬಿದ್ದರು, ಆದರೆ ಬ್ಯಾಂಕ್ ನಲ್ಲಿ ಅಡಮಾನವಿಟ್ಟ 1.86 ಕೋಟಿ ಮೌಲ್ಯದ ಬರೋಬ್ಬರಿ 3ಕೆಜಿ ಚಿನ್ನವನ್ನ ಸಿಎಸ್ ಬಿ ಬ್ಯಾಂಕ್ ನಲ್ಲಿ ಕಳ್ಳತನ ಮಾಡಿದ್ದಾನೆ, ಇದಕ್ಕೂ ಮುನ್ನ ಸ್ನೇಹಿತರಿಂದ ನಕಲಿ ಚಿನ್ನ ಇಡಿಸಿ ಒಂದುವರೆ ಕೋಟಿಗೂ ಹೆಚ್ಚು ಲೋನ್ ಕೊಡಿಸಿದ್ದ, ಈ ರೀತಿ ಹಣ ಪಡೆದು ಆನ್ ಲೈನ್ ಗೇಮಿಂಗ್ ನಲ್ಲಿ ತೊಡಗಿಸಿದ್ದ, ಜೊತೆಗೆ ಗೋವಾ ಸೇರಿದಂತೆ ಹಲವು ಕಡೇ ಹೋಗಿ ಮಜಾ ಮಾಡುವುದು ಖಯಾಲಿಯಾಗಿತ್ತು, ಬ್ಯಾಂಕ್ ನ ಮುಖ್ಯ ಸಿಬ್ಬಂದಿ ಲೆಕ್ಕ ಪರಿಶೀಲನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ, ಇನ್ನೂ ಲೆಕ್ಕ ಪರಿಶೀಲನೆ ಬಂದಾಗ ಲಾಕರ್ ಕೀ ನೀಡದೆ ಬ್ಯಾಂಕ್ ಬಿಟ್ಟು ಸಂಜಯ್ ಓಡಿ‌ ಹೋಗಿದ್ದ, ನಂತರ ಬ್ಯಾಂಕ್ ನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ, ಈ ಬಗ್ಗೆ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬ್ಯಾಂಕ್ ವಂಚಿಸಿರುವ ಸಿಬ್ಬಂದಿ ಸಂಜಯ್ ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ, ಒಟ್ಟಾರೆ ಲಕ್ಕಿ ಬಾಸ್ಕರ್ ಸಿನಿಮಾ ಮಾದರಿಯಲ್ಲೇ ಈ ಕಳ್ಳತನ ನಡೆದಿದೆ ಎನ್ನಲಾಗಿದೆ, ಸಿನಿಮಾದಲ್ಲಿ ಹಣವನ್ನ ತೆಗೆದುಕೊಂಡು ಹೋಗಿ ಬೇರೆ ಕಡೇ ಹೂಡಿಕೆ ಮಾಡುವುದು ಸಿನಿಮಾದ ತಿರುಳಾಗಿದೆ, ಅದೇ ಮಾದರಿ ಬಳಸಿಕೊಂಡ ಲಕ್ಕಿ ಸಂಜಯ್ ಬ್ಯಾಂಕ್‌ನಲ್ಲಿರುವ ಚಿನ್ನಾಭರಣ ಕದ್ದು ಪಂಗನಾಮ ಹಾಕಿದ್ದ, ಕದ್ದ ಚಿನ್ನವನ್ನ ಬೇರೆ ಬೇರೆ ಬ್ಯಾಂಕ್ ನಲ್ಲಿ ಅಡವಿಟ್ಟು ಹಣ ಪಡೆದಿದ್ದ, ಸದ್ಯ ಆರೋಪಿ ಹಾಗೂ ಚಿನ್ನಾಭರಣ ವಶಕ್ಕೆ ಪಡೆದಿರುವ ಕೆಟಿಜೆ ನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನೂ ಪ್ರಕರಣ ಭೇದಿಸಿದ ಕೆಟಿಜೆ ಪೊಲೀಸ್ ಠಾಣೆ ಪೊಲೀಸ್ ಸಿಬ್ಬಂದಿಗೆ ಎಸ್ಪಿ ಉಮಾ ಪ್ರಶಾಂತ್ ಅವರು ಅಭಿನಂದನೆ ಸಲ್ಲಿಸಿದ್ದಾರೆ..

Tags: csb bankDavanageregoldktj police stationlacky baskar filmonline gamesanjay tpsp uma prashanthಆನ್ಲ್ಐನ್ ಗೇಮೀಂಗ್ಎಸ್ಪಿ.ಉಮಾ ಪ್ರಶಾಂತ್ಕಳ್ಳತನಕೆಟಿಜೆ ಪೋಲೀಸ್ ಠಾಣೆಚಿನ್ನದಾವಣಗೆರೆಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ಸಿ.ಎಸ್.ಬಿ ಬ್ಯಾಂಕ್

Related Posts

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!
ಪ್ರಮುಖ ಸುದ್ದಿ

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

by Power Samachara News
May 1, 2025
0

POWER SAMACHARA | KANNADA NEWS | BREKING NEWS| 01-05-2025.. ದಾವಣಗೆರೆ : ಜಾತಿ ಗಣತಿ ವಿಚಾರವಾಗಿ ಕೇಂದ್ರ ಸರ್ಕಾರ ಬಹಳ ಹಿಂದೆ ಇದೆ, ಕೇಂದ್ರ...

Read more
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ನರೇಂದ್ರ ಮೋದಿ ಯಾವುದನ್ನೂ ಬಾಕಿ‌ ಇಟ್ಟುಕೊಳ್ಳಲ್ಲ, ಉಗ್ರರ ಉಡೀಸ್ ಗ್ಯಾರಂಟಿ..!  ದಾವಣಗೆರೆಯಲ್ಲಿ ಹಿಂದೂ ಹುಲಿ ಬಸವನಗೌಡ ಪಾಟೀಲ್ ಯತ್ನಾಳ್ ಗುಡುಗು..

ನರೇಂದ್ರ ಮೋದಿ ಯಾವುದನ್ನೂ ಬಾಕಿ‌ ಇಟ್ಟುಕೊಳ್ಳಲ್ಲ, ಉಗ್ರರ ಉಡೀಸ್ ಗ್ಯಾರಂಟಿ..! ದಾವಣಗೆರೆಯಲ್ಲಿ ಹಿಂದೂ ಹುಲಿ ಬಸವನಗೌಡ ಪಾಟೀಲ್ ಯತ್ನಾಳ್ ಗುಡುಗು..

April 23, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In