Sunday, June 1, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home Home

ಅಮೆರಿಕದಲ್ಲಿ ದಾವಣಗೆರೆಯ ಮೂವರ ಸಾವಿಗೆ ಕಾರಣ ಬಹಿರಂಗ.. ಕಲಹಕ್ಕೆ ಕೊನೆಯಾಯ್ತೆ ಕುಟುಂಬ: ಪುತ್ರ, ಪತ್ನಿ ಹತ್ಯೆಗೈದು ಗುಂಡು ಹಾರಿಸಿಕೊಂಡ ಪತಿ..!?

Power Samachara News by Power Samachara News
August 20, 2023
in Home
0
ಅಮೆರಿಕದಲ್ಲಿ ದಾವಣಗೆರೆಯ ಮೂವರ ಸಾವಿಗೆ ಕಾರಣ ಬಹಿರಂಗ..  ಕಲಹಕ್ಕೆ ಕೊನೆಯಾಯ್ತೆ ಕುಟುಂಬ: ಪುತ್ರ, ಪತ್ನಿ ಹತ್ಯೆಗೈದು ಗುಂಡು ಹಾರಿಸಿಕೊಂಡ ಪತಿ..!?
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 20-08-2023..

ದಾವಣಗೆರೆ : ಅಮೇರಿಕಾದಲ್ಲಿ ದಾವಣಗೆರೆ ಮೂಲದ ಮೂವರು ನಿಗೂಢ ಸಾವಿನ ವಿಚಾರ ಬಹಿರಂಗಗೊಂಡಿದ್ದು, ಪುತ್ರ, ಪತ್ನಿಯನ್ನ ಕೊಂದು ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ..

ಮೂವರು ಗುಂಡೇಟಿನಿಂದ ಸಾವನ್ನಪ್ಪಿರುವ ಬಗ್ಗೆ ಅಮೇರಿಕದ ಬಾಲ್ಟಿಮೋರ್ ಕೌಂಟಿ ಪೊಲೀಸರು ಪ್ರಾಥಾಮಿಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ, ಪತಿ, ಪತ್ನಿ ಕಲಹವೇ ಘಟನೆಗೆ ಕಾರಣ ಎನ್ನಲಾಗ್ತಿದೆ, ಪುತ್ರ ಯಶ್, ಪತ್ನಿ ಪ್ರತಿಭಾ ಹತ್ಯೆ ನಡೆಸಿ ಕೊನೆಯಲ್ಲಿ ಪತಿ ಯೋಗೇಶ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ.. ಆಗಸ್ಟ್ 15ರಂದು ರಾತ್ರಿ ಘಟನೆ ನಡೆದಿರಬಹುದು ಎಂದು ಊಹಿಸಲಾಗಿದ್ದು, ಆಗಸ್ಟ್ 18ರಂದು ಬಾಲ್ಟಿಮೋರ್ ಪೊಲೀಸರಿಂದ ಘಟನೆ ಕುರಿತು ಮಾಹಿತಿ ಹೊರಬಿದ್ದಿತ್ತು..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಮಾನಸಿಕ ಆರೋಗ್ಯ ಬಿಕ್ಕಟ್ಟಿಗೆ ಸಹಾಯವಾಣಿ ಸಂಪರ್ಕಿಸಿ

ಬಾಲ್ಟಿಮೋರ್ ಕೌಂಟಿಯ ಕಾರ್ಯನಿರ್ವಾಹಕ ಜಾನಿ ಓಲ್ಸ್ಜೆವ್ಸ್ಕಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ, ಎರಡು ಕೊಲೆ ಮಾಡಿ ಯೋಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷಕರು ಸಾವಿನ ವಿಧಾನ ಮತ್ತು ಕಾರಣಗಳನ್ನು ನಿರ್ಧರಿಸುತ್ತಾರೆ ಎಂದಿದ್ದಾರೆ, ಕುಟುಂಬ ಸದಸ್ಯರು ಮಂಗಳವಾರ ರಾತ್ರಿ ಜೀವಂತವಾಗಿ ಕಾಣಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಭೀಕರ ಕೃತ್ಯದಿಂದ ಪ್ರಾಣ ಕಳೆದುಕೊಂಡ ಅಮಾಯಕ ಬಲಿಪಶುಗಳಿಗಾಗಿ ನಾನು ಎದೆಗುಂದಿದ್ದೇನೆ ಮತ್ತು ತೀವ್ರವಾಗಿ ದುಃಖಿತನಾಗಿದ್ದೇನೆ. ಈ ದುರಂತ ಘಟನೆಯ ನಂತರ ಕುಟುಂಬ ಮತ್ತು ಸಮುದಾಯದ ಸದಸ್ಯರಿಗೆ ಸಹಾಯ ಮಾಡಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ.

ಬಾಲ್ಟಿಮೋರ್ ಕೌಂಟಿಯು ಬಿಕ್ಕಟ್ಟಿನಲ್ಲಿರುವವರಿಗೆ 24/7 ಉಚಿತ ಸಹಾಯವನ್ನು ನೀಡುತ್ತದೆ, ಮತ್ತು ಮಾನಸಿಕ ಆರೋಗ್ಯ ಬಿಕ್ಕಟ್ಟನ್ನು ಅನುಭವಿಸುತ್ತಿರುವ ಯಾರಿಗಾದರೂ 988 ಗೆ ಕರೆ ಮಾಡಲು ಮತ್ತು ತರಬೇತಿ ಪಡೆದ ಮಾನಸಿಕ ಆರೋಗ್ಯ ವೃತ್ತಿಪರರೊಂದಿಗೆ ಮಾತನಾಡಲು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಅವರು ಅಗತ್ಯವಿರುವ ಸಂಪನ್ಮೂಲಗಳೊಂದಿಗೆ ತೊಂದರೆಯಲ್ಲಿರುವವರನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ..

 

ಯಾವೂದೇ ಗಲಾಟೆ, ಸಮಸ್ಯೆ ಇರಲಿಲ್ಲ..

ಯೋಗೇಶ್ ಕುಟುಂಬದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ, ಇತ್ತೀಚೆಗಷ್ಟೆ ಕರೆ ಮಾಡಿ ಡಿಸೆಂಬರ್ ನಲ್ಲಿ ಬರುವುದಾಗಿ ಹೇಳಿಕೆ ನೀಡಿದ್ದರು, ಆದರೆ ಈ ಸಾವು ಸಂಶಯಾಸ್ಪದವಾಗಿದೆ, ಈ ಹಿನ್ನಲೆ ತನಿಖೆಗೆ ಒಳಪಡಿಸಬೇಕು ಎಂದು ಯೋಗೇಶ್ ಅವರ ತಾಯಿ ಶೋಭ ಆಗ್ರಹಿಸಿದ್ದಾರೆ..

ಮೃತ ದೇಹ ತಾಯ್ನಾಡಿಗೆ ತರಿಸಿಕೊಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಮೃತರ ಕುಟುಂಬಸ್ಥರು ಮನವಿ ಮಾಡಿದ್ದಾರೆ, ದಾವಣಗೆರೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಅವರಿಗೆ ಮನವಿ ಪತ್ರ ನೀಡಿದ್ದಾರೆ. ಮನವಿ ಪತ್ರ ಸ್ವೀಕರಿಸಿ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ರವಾನೆ ಮಾಡುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ವಿದೇಶಾಂಗ ಸಚಿವಾಲಯ ಮೂಲಕ ಮೃತದೇಹ ತವರಿಗೆ ತರಿಸಿಕೊಳ್ಳಲು ಪ್ರಯತ್ನ ನಡೆಸಲಾಗಿದೆ..

Tags: americabaltimorDavanagerehalekalluಅಮೇರಿಕಾದಾವಣಗೆರೆಬಾಲ್ಟಿಮೋರ್ಹಾಲೇಕಲ್ಲು

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In