<h3><strong>POWER SAMACHARA | KANNADA NEWS | BREKING NEWS| 25-07-2023..</strong></h3> <h3><strong>ಹಾವೇರಿ:</strong> ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಹಾವೇರಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.</h3> <img class="aligncenter wp-image-2047 size-full" src="https://powersamachara.com/wp-content/uploads/2023/07/ee-suspend-2.jpg" alt="" width="860" height="573" /> <h3>ಹಾವೇರಿಗೆ ಎಂಟ್ರಿ ಆಗುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗೆ ಜಿಲ್ಲಾ ಸರ್ಜನ್ ರನ್ನು ತೀವ್ರವಾಗಿ ಪ್ರಶ್ನಿಸಿದರು.</h3> <h3>ವಾರ್ಡ್ ಗಳು ಮಳೆ ನೀರಿನಿಂದ ಸೋರಿಕೆ ಆಗುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣಕ್ಕೆ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (AEE) ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶಿಸಲಾಯಿತು.</h3> <img class="aligncenter wp-image-2048 size-full" src="https://powersamachara.com/wp-content/uploads/2023/07/ee-suspend-1.jpg" alt="" width="860" height="573" /> <h3>ಸಾರ್ವಜನಿಕ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ ರೈತರ ನಿಯೋಗ ಮಾಡಿದ ಮನವಿಗಳನ್ನು ಆದ್ಯತೆಯ ಮೇಲೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು...</h3>