Monday, June 23, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಶುರೂ..!? ದಾವಣಗೆರೆಯಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಕಾಂಗ್ರೆಸ್ ಶಾಸಕ..!

Power Samachara News by Power Samachara News
October 27, 2023
in ರಾಜ್ಯ, Home, ದಾವಣಗೆರೆ, ಪ್ರಮುಖ ಸುದ್ದಿ
0
ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಶುರೂ..!?  ದಾವಣಗೆರೆಯಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಕಾಂಗ್ರೆಸ್ ಶಾಸಕ..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 27-10-2023..

ದಾವಣಗೆರೆ : ರಾಜ್ಯದಲ್ಲಿ ಮತ್ತೆ ಆಪರೇಷನ್ ಸಂಚಲನ‌‌ ಶುರುವಾಗಿದ್ದು, ನಾಲ್ಕು ದಿಕ್ಕಿನಿಂದಲೂ ಈಗಾಗಲೇ ಐವತ್ತು ಶಾಸಕರು ಆಪರೇಷನ್ ನಡೆದಿದೆ ಎಂಬ ಸ್ಪೋಟಕ ಮಾಹಿತಿ ಕಾಂಗ್ರೆಸ್ ಶಾಸಕನಿಂದಲೇ ಹೊರ ಬಿದ್ದಿದೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ದಾವಣಗೆರೆಯಲ್ಲಿ ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಈ ಹೊಸ ಬಾಂಬ್ ಸಿಡಿಸಿದ್ದು, ಬಿಎಸ್ವೈ ಆಪ್ತ ಸಹಾಯಕ ಸಂತೋಷ ಮೇಲೆ ಗಂಭೀರ ಆರೋಪ ಮಾಡಿದ್ದಾರೆ, ಈ ಹಿಂದೇ ಮೈತ್ರಿ ಸರ್ಕಾರ ಕೆಡವಿದ್ದವರಿಂದಲೇ ಆಪರೇಷನ್ ನಡೀತಾ ಇದೆ, ನಮ್ಮ ಶಾಸಕರಿಗೆ ಬಿಜೆಪಿಗರು 50 ಕೋಟಿ ಡಿಮ್ಯಾಂಡ್ ಮಾಡುತ್ತಿದ್ದಾರೆ, ಮೈಸೂರು ಮತ್ತು ಬೆಳಗಾವಿ ಭಾಗದ ಬಿಜೆಪಿ ನಾಯಕರಿಂದ ಡಿಮ್ಯಾಂಡ್ ಬಂದಿದೆ, ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ನಮ್ಮ ಶಾಸಕ‌‌ ಮಿತ್ರರೊಬ್ಬರನ್ನು ಸಂತೋಷ ಮೀಟ್ ಆಗಿದ್ದಾನೆ, ಯಾರು ಕಾಂಗ್ರೆಸ್ ಜೆಡಿಎಸ್ ನನ್ನು ತೆಗೆದರೋ ಅದೇ ಟೀಂ ಮತ್ತೆ ಸಕ್ರೀಯವಾಗಿದೆ ಎಂದು ಹೆಸರು ಹೇಳದೇ ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಮಾಡಿದ್ದಾರೆ, ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ, ಬೆಳಗ್ಗೆ ಎದ್ದ ತಕ್ಷಣ ಕಾಂಗ್ರೆಸ್ ನವರನ್ನು ಹುಡುಕುವುದೇ ಕಾಯಕವಾಗಿದೆ, ನಮ್ಮ ಶಾಸಕರ ಜೊತೆ ಮಾತನಾಡಿದ ಆಡಿಯೋ ಮತ್ತು ವಿಡಿಯೋ ಇದೆ, ಸಂದರ್ಭ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.

ಸ್ಪೇಷಲ್ ವಿಮಾನ ಮಾಡ್ತಿವಿ, ಮಂತ್ರಿ ಮಾಡತಿವಿ‌, ಅಮಿತ್ ಷಾ ಅವರನ್ನ ಮೀಟ್ ಮಾಡುಸ್ತಿವಿ ಅಂತಾ ಹೇಳುತಿದ್ದಾರೆ, ಅಮಿತ್ ಷಾ ಹೆಸರು ಹೇಳ್ತಾರೆ, ಭೇಟಿ ಮಾಡ್ಸ್ತೇವಿ ಅಂತಾ ಆಸೆ ಹುಟ್ಟಿಸ್ತಿದ್ದಾರೆ, 49 ಶಾಸಕರು ನಮ್ಮ ಕಡೆ ಇದಾರೆ, ನೀವು 50ನೇ ವ್ಯಕ್ತಿ ಅಂತಾ ಹೇಳ್ತಾರೆ, ನಾಲ್ಕು ದಿಕ್ಕುಗಳಿಂದ ಅಪರೇಶನ್ ಶುರುವಾಗಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಸಿಎಂ ಡಿಸಿಎಂ ಗಮನಕ್ಕೆ ತಂದಿದ್ದೇವೆ, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಸೂಕ್ತ ಸಂದರ್ಭದಲ್ಲಿ ಸೂಕ್ತ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ, ಆದರೆ ನಮ್ಮ ಶಾಸಕರು ಈ ಕುರಿತು ಸಿಎಂ ಡಿಸಿಎಂ ಗಮನಕ್ಕೆ ತಂದಿದ್ದಾರೆ ಎಂದು ದಾವಣಗೆರೆಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಆರೋಪ ಮಾಡಿದ್ದಾರೆ..

Tags: BJPcmcongressDavanageremandya shasaka ravikumarಕಾಂಗ್ರೆಸ್ಡಿಸಿಎಂದಾವಣಗೆರೆಬಿಜೆಪಿಮಂಡ್ಯ ಶಾಸಕ ರವಿಕುಮಾರ್ಸಿಎಂ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In