Friday, May 23, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home Home

ಮಳೆಯ ಕಣ್ಣಾಮುಚ್ಚಾಲೆ ಆಟ: ರೈತರು ಹೈರಾಣು..! ಟ್ರ್ಯಾಕ್ಟರ್ ನಲ್ಲಿ ಮೆಕ್ಕೆಜೋಳ ಬೆಳೆ ನಾಶಪಡಿಸಿದ ರೈತ: ಕರುಳು ಹಿಂಡುವಂತಿದೆ ದೃಶ್ಯ..!

Power Samachara News by Power Samachara News
August 14, 2023
in Home
0
ಮಳೆಯ ಕಣ್ಣಾಮುಚ್ಚಾಲೆ ಆಟ: ರೈತರು ಹೈರಾಣು..!  ಟ್ರ್ಯಾಕ್ಟರ್ ನಲ್ಲಿ ಮೆಕ್ಕೆಜೋಳ ಬೆಳೆ ನಾಶಪಡಿಸಿದ ರೈತ: ಕರುಳು ಹಿಂಡುವಂತಿದೆ ದೃಶ್ಯ..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 14-08-2023..

ದಾವಣಗೆರೆ: ರೈತ ದೇಶದ ಬೆನ್ನೆಲುಬು ಅಂತಾರೆ ಆದರೆ ಎಲ್ಲಾ ಕಡೇಗಳಿಂದಲೂ ರೈತನ ಬೆನ್ನೆಲುಬು ಮುರಿತಗೊಳ್ಳುತ್ತಿದೆ, ಮಳೆ ಇಲ್ಲದೇ ಬೆಳೆ ಒಣಗಿ ಹೋಗಿದ್ದು ಕಣ್ಣೀರಿಟ್ಟಿದ್ದಾನೆ, ಬೆಳೆ ಒಣಗಿದ್ದರಿಂದ ಇಡೀ ಬೆಳೆಯನ್ನೆ ಟ್ರ್ಯಾಕ್ಟರ್ ನಿಂದ ಅಳಿಸಿ ಹಾಕಿದ್ದು, ದೃಶ್ಯ ಕರುಳು ಹಿಂಡುವಂತಿದೆ…

ಹೌದು.. ಈ ಮನಕಲಕುವ ಘಟನೆ ನಡೆದಿದ್ದು, ದಾವಣಗೆರೆಯ ಭಾನುವಳ್ಳಿಯಲ್ಲಿ. ಹೌದು.. ರೈತ ದೇಶದ ಬೆನ್ನೆಲುಬು ಅಂತಾರೆ ಆದರೆ ಬೆಳೆಗೆ ಸರಿಯಾಗಿ ಬೆಲೆ ಸಿಗದೇ ರೈತ ನಷ್ಟ ಅನುಭವಿಸಿದ್ರೆ, ಇನ್ನೊಂದೆಡೆ ಮಳೆ ಕೊರತೆ ಆಗಿ ಬೆಳೆಯೇ ಕೈಗೆ ಸಿಗದ ಪರಿಸ್ಥಿತಿ ಎದುರಾಗುತ್ತೆ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಬಾನುವಳ್ಳಿಯಲ್ಲಿ ಮಳೆಯ ಆಟಕ್ಕೆ ಬೇಸತ್ತು ರೈತ ಬೆಳೆ ನಾಶ ಮಾಡಿದ್ದಾನೆ, ಮಳೆಯಿಲ್ಲದೇ ಕಮರಿ ಮೆಕ್ಕೆಜೋಳ ಕಮರಿ ಹೋಗಿತ್ತು, ಮೆಕ್ಕೆಜೋಳ ಕಾಳು ಕಟ್ಟೋದಿಲ್ಲ ಎಂದು ಟ್ರ್ಯಾಕ್ಟರ್ ನಿಂದ ಒಟ್ಟಿಗೆ ಬೆಳೆಯನ್ನೇ ನಾಶ ಮಾಡಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಭಾನುವಳ್ಳಿಯ ಬಾಪುಗೌಡ ಪಾಟೀಲ್ ಮತ್ತು ಕೊಟ್ರೇಶ್ ಬೆಳೆ ನಾಶ ಮಾಡಿದ ರೈತರಾಗಿದ್ದು, ಸುಮಾರು ಹತ್ತು ಎಕರೆಗೂ ಹೆಚ್ಚು ಬೆಳೆಯನ್ನ ಬೇರೆ ದಾರಿ ಇಲ್ಲದೆ ನಾಶ ಮಾಡಿದ್ದಾರೆ, ದಾವಣಗೆರೆ ಭಾಗದಲ್ಲಿ ಮಳೆ ಕೊರತೆ ಆಗಿದೆ, ಈ ಹಿನ್ನಲೆ ಭಾನುವಳ್ಳಿ ಹಾಗೂ ಹೊಸಳ್ಳಿ ಭಾಗದಲ್ಲಿ ಸುಮಾರು 1800ಎಕರೆ ಮೆಕ್ಕೆಜೋಳ ಬೆಳೆ ಒಣಗಿ ಹೋಗಿದ್ದು, ರೈತರಿಗೆ ದಿಕ್ಕು ತೋಚದಂತಾಗಿದೆ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಬೇಕು ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ..

ಒಟ್ಟಾರೆ ರಾಜ್ಯದಲ್ಲಿ ಮಳೆ ಕೊರತೆ ಹೆಚ್ಷಾಗಿದೆ, ಸರ್ಕಾರ ಈ ಕೂಡಲೇ ಬರಪೀಡಿತ ತಾಲ್ಲೂಕು ಘೋಷಣೆ ಮಾಡಬೇಕಿದೆ, ಇತ್ತ ಬೆಳೆ ಕಳೆದುಕೊಂಡು ನಷ್ಟ ಅನುಭವಿಸುತ್ತಿರುವ ರೈತರಿಗೆ ಪರಿಹಾರ ನೀಡುವ ಮೂಲಕ ಕಣ್ಣಿರು ಹೊರಸಬೇಕಿದೆ..

Tags: banuvalliformermaizeಬಾನುವಳ್ಳಿಮೆಕ್ಕೆಜೋಳರೈತ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In