Tuesday, June 3, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಕೇಸರಿ ಪಡೆಗೆ ಕಿಚ್ಚನ ಕ್ಯಾಂಪೇನ್; ಬೆಣ್ಣೆನಗರಿಯಲ್ಲಿ ‘ಕೈ’ಗೆ ಗ್ಯಾರಂಟಿ ಟೆನ್ಶನ್ ಏಕೆ ಗೊತ್ತಾ..?

Power Samachara News by Power Samachara News
April 5, 2023
in ಪ್ರಮುಖ ಸುದ್ದಿ
0
Davanagere BJP Happy Kiccha sudeep
0
SHARES
0
VIEWS
Share on WhatsappShare on FacebookShare on Twitter

ದಾವಣಗೆರೆ: ಒಂದಿಲ್ಲೊಂದು ವಿವಾದದಲ್ಲಿ ತೊಳಲಾಡುತ್ತಿದ್ದ ರಾಜ್ಯ ಬಿಜೆಪಿಗೆ ಶುಕ್ರದೆಸೆ ತಿರುಗಿದಂತೆ ಕಾಣುತ್ತಿದೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಚಾಣಾಕ್ಯ ಅಮಿತ್ ಶಾ ಕರ್ನಾಟಕ್ಕೆ ಪದೇ ಪದೇ ಆಗಮಿಸಿ ಕರ್ನಾಟಕ ಬಿಜೆಪಿಗೆ ಶಕ್ತಿ ತುಂಬುತ್ತಿದ್ದಾರೆ, ಇದಕ್ಕೆ ಮತ್ತೊಂದು ಎಂಟ್ರಿಯಾಗಿದ್ದು ನಾಯಕ ನಟ ಕಿಚ್ಚ ಸುದೀಪ್, ಸ್ಟಾರ್ ಕ್ಯಾಂಪೇನ್ ಮಾಡಲು ಒಪ್ಪಿಗೆ ಸೂಚಿಸಿದ್ದು, ಇದರಿಂದ ದಾವಣಗೆರೆ ಕೈ ಪಡೆ ಚಿಂತೆಗೀಡಾಗಿದೆ..

ಬರೋಬ್ಬರಿ 212000 ವಾಲ್ಮೀಕಿ ಜನಾಂಗದ ಮತದಾರರು

ದಾವಣಗೆರೆ ಜಿಲ್ಲೆಯ ಏಳು ವಿಧಾನಸಭಾ ಸಭಾ ಕ್ಷೇತ್ರ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹರಪನಹಳ್ಳಿ ಕ್ಷೇತ್ರ ಸೇರಿ ಒಟ್ಟು ಎಂಟು ಕ್ಷೇತ್ರಗಳಲ್ಲಿ ವಾಲ್ಮೀಕಿ ಜನಾಂಗದ ಮತಗಳು ಇರೋದು ಬರೋಬ್ಬರಿ 212000… ಹೌದು.. ನಾಲ್ಕೈದು ಕ್ಷೇತ್ರಗಳಲ್ಲಿ ನಿರ್ಣಾಯಿಕವಾಗಿರುವ ವಾಲ್ಮೀಕಿ ಜನಾಂಗಕ್ಕೆ ಸ್ವ ಜಾತಿಯ ಕಿಚ್ಚ ಸುದೀಪ್ ಎಂದರೆ ಎಲ್ಲಿಲ್ಲದ ಪ್ರೀತಿ, ಸ್ವಜಾತಿಯ ಜೊತೆಗೆ ಬೇರೆ ಬೇರೆ ಸಮುದಾಯದ ಜನರು ಸಹ ಕಿಚ್ಚನ ಫ್ಯಾನ್ಸ್, ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ಕಿಚ್ಚ ಆಗಮಿಸಿದರೆ ಲಕ್ಷ ಲಕ್ಷ ಯುವಕರು ಸೇರೋದು ಪಕ್ಕಾ, ಹಲವು ಭಾರೀ ಲಾಠಿ ಚಾರ್ಜ್ ಆಗಿದ್ದು ಇದೆ, ಹೀಗಾಗಿಯೇ ಈ ಕ್ಷೇತ್ರಗಳಲ್ಲಿ ಕಿಚ್ಚ ಎಂಟ್ರಿ ಕೊಟ್ರೆ ಬಿಜೆಪಿ ಗೆಲುವು ಪಕ್ಕಾ ಪಕ್ಕಾ ಅಂತಿದೆ ದಾವಣಗೆರೆ ಬಿಜೆಪಿ ವಲಯ.

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

Davanagere BJP Happy Kiccha sudeep

ಕ್ಷೇತ್ರ-ವಾಲ್ಮೀಕಿ ಜನಾಂಗದ ಮತಗಳು(ಅಂದಾಜು)

  • ಜಗಳೂರು-46000
  • ಮಾಯಕೊಂಡ- 40000
  • ಉತ್ತರ-25000
  • ಚನ್ನಗಿರಿ-22000
  • ಹರಿಹರ- 15000
  • ಹರಪನಹಳ್ಳಿ- 28000
  • ಹೊನ್ನಾಳಿ- 20000
  • ದಾವಣಗೆರೆ ದಕ್ಷಿಣ-16000

ಮೂರು ಕ್ಷೇತ್ರ ಫಿಕ್ಸ್, ಉಳಿದಿದ್ದು ಬೋನಸ್

ಮೇಲಿನ ಅಂದಾಜು ಅಂಕಿ ಅಂಶಯದ ಪ್ರಕಾರ ಜಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಬರೋಬ್ಬರಿ 46 ಸಾವಿರ, ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ 40 ಸಾವಿರ, ಹರಪನಹಳ್ಳಿಯಲ್ಲಿ 28 ಸಾವಿರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಾಲ್ಮೀಕಿ‌ ನಾಯಕ ಜನಾಂಗ್ ಮತಗಳು ನಿರ್ಣಾಯಿಕವಾಗಿದೆ.

ಕಿಲ ಕಿಲ ನಗೆಯಲ್ಲಿ ಕಮಲ ಪಡೆ

ಜಗಳೂರು, ಮಾಯಕೊಂಡ, ಹರಪನಹಳ್ಳಿಗೆ ಕಿಚ್ಚ ಕ್ಯಾಂಪೇನ್ ಗೆ ಬರೋದು ಬಹುತೇಕ ಫಿಕ್ಸ್ ಆಗಿದ್ದು, ಕಾಂಗ್ರೆಸ್ ಗೆ ನಷ್ಟ ಗ್ಯಾರಂಟಿ. ಇನ್ನೂ ಉಳಿದ ಕ್ಷೇತ್ರಗಳಲ್ಲಿ ಸಹ ನಾಯಕ ಜನಾಂಗದ ಮತಗಳು ಇದ್ದು ಕಿಚ್ಚನ ಎಂಟ್ರಿಯಿಂದ ದಾವಣಗೆರೆ ಕಮಲ ಪಡೆ ಕಿಲ ಕಿಲ ನಗೆ ಬೀರುತ್ತಿದೆ..

Tags: BJPDavanagereKiccha Sudeepಕಿಚ್ಚ ಸುದೀಪ್ದಾವಣಗೆರೆಬಿಜೆಪಿ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In