Friday, June 20, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home Home

ದಾವಣಗೆರೆಯಲ್ಲಿ ಯಾರ್ಯಾರು ಎಷ್ಟು ಮತ ಪಡೆದಿದ್ದಾರೆ ಗೊತ್ತಾ..? ಗೆಲುವಿನ ಅಂತರ ಇಲ್ಲಿದೆ ನೋಡಿ..

Power Samachara News by Power Samachara News
May 13, 2023
in Home, ದಾವಣಗೆರೆ, ಪ್ರಮುಖ ಸುದ್ದಿ
0
ದಾವಣಗೆರೆಯಲ್ಲಿ ಯಾರ್ಯಾರು ಎಷ್ಟು ಮತ ಪಡೆದಿದ್ದಾರೆ ಗೊತ್ತಾ..? ಗೆಲುವಿನ ಅಂತರ ಇಲ್ಲಿದೆ ನೋಡಿ..
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | EXCLUSIVE – 13-05-2023

ದಾವಣಗೆರೆ: ಭಾರೀ ಜಿದ್ದಾಜಿದ್ದಿನಿಂದ ಕೂಡಿದ್ದ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ, ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 6, ಬಿಜೆಪಿ ಒಂದು ಸ್ಥಾನ ಗೆದ್ದಿದೆ..

ಗೆಲುವು ಪಡೆದವರು ವಿವರ ಹೀಗಿದೆ..

ದಾವಣಗೆರೆ ಉತ್ತರ: ಎಸ್ ಎಸ್ ಮಲ್ಲಿಕಾರ್ಜುನ್ ಗೆಲುವು-ಕಾಂಗ್ರೆಸ್

ದಾವಣಗೆರೆ ದಕ್ಷಿಣ: ಶಾಮನೂರು ಶಿವಶಂಕರಪ್ಪ-ಕಾಂಗ್ರೆಸ್

ಹರಿಹರ: ಬಿಪಿ ಹರೀಶ್-ಬಿಜೆಪಿ

ಮಾಯಕೊಂಡ: ಬಸವಂತಪ್ಪ-ಕಾಂಗ್ರೆಸ್

ಹೊನ್ನಾಳಿ: ಶಾಂತನಗೌಡ-ಕಾಂಗ್ರೆಸ್

ಚನ್ನಗಿರಿ: ಶಿವಗಂಗಾ ಬಸವರಾಜ್-ಕಾಂಗ್ರೆಸ್

ಜಗಳೂರು-ದೇವೆಂದ್ರಪ್ಪ..

ದಾವಣಗೆರೆ ಜಿಲ್ಲೆ ಮತ ವಿವರ..

ಹರಿಹರ ವಿಧಾನಸಭಾ ಕ್ಷೇತ್ರ..

ಬಿಪಿ ಹರೀಶ್ – ಬಿಜೆಪಿ 63924

ಶ್ರೀನಿವಾಸ್ ನಂದಿಗಾವಿ ಕಾಂಗ್ರೆಸ್- 59620

ಎಚ್ ಎಸ್ ಶಿವಶಂಕರ – ಜೆಡಿಎಸ್ – 40580

ಬಿಜೆಪಿ ಬಿಪಿ ಹರೀಶ್ ಗೆಲುವು – ಅಂತರ 4304

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ..

ಎಸ್ ಎಸ್ ಮಲ್ಲಿಕಾರ್ಜುನ ಕಾಂಗ್ರೆಸ್ – 92709
ಲೊಕಿಕೆರೆ ನಾಗರಾಜ್ – ಬಿಜೆಪಿ – 68523
ಬಾತಿ ಶಂಕರ್ – ಜೆಡಿಎಸ್ – 925

ಕಾಂಗ್ರೆಸ್ ನ ಎಸ್ ಎಸ್ ಮಲ್ಲಿಕಾರ್ಜುನ್ ಗೆಲುವು- ಅಂತರ 24186

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ

ಶಾಮನೂರು ಶಿವಶಂಕರಪ್ಪ- ಕಾಂಗ್ರೆಸ್ 84298

ಬಿಜೆ ಅಜಯ್ ಕುಮಾರ್ – ಬಿಜೆಪಿ 56410

ಅಮಾನುಲ್ಲಾ ಖಾನ್ – ಜೆಡಿಎಸ್ – 1296

ಕಾಂಗ್ರೆಸ್ ನ ಶಾಮನೂರು ಶಿವಶಂಕರಪ್ಪ ಗೆಲುವು- ಅಂತರ – 27888

 

ಮಾಯಕೊಂಡ ವಿಧಾನಸಭಾ ಕ್ಷೇತ್ರ

ಕೆ ಎಸ್ ಬಸವಂತಪ್ಪ – ಕಾಂಗ್ರೆಸ್ -70204

ಪುಷ್ಪಾ ವಾಗೀಶ್ ಸ್ವಾಮಿ- ಪಕ್ಷೇತರ- 37334

ಬಸವರಾಜ್ ನಾಯ್ಕ್ – ಬಿಜೆಪಿ- 34144

ಆನಂದಪ್ಪ – ಜೆಡಿಎಸ್ – 12806

ಕಾಂಗ್ರೆಸ್ ನ ಬಸವಂತಪ್ಪ ಗೆಲುವು – ಅಂತರ 32870

ಚನ್ನಗಿರಿ ವಿಧಾನಸಭಾ ಕ್ಷೇತ್ರ

ಬಸವರಾಜ್ ಶಿವಗಂಗಾ – ಕಾಂಗ್ರೆಸ್ – 77414

ಮಾಡಾಳು ಮಲ್ಲಿಕಾರ್ಜುನ್ – ಪಕ್ಷೇತರ- 61260

ಎಚ್ ಎಸ್ ಶಿವಕುಮಾರ್ – ಬಿಜೆಪಿ- 21229

ತೆಜಸ್ವಿ ಪಟೇಲ್ – ಜೆಡಿಎಸ್ 1204

ಕಾಂಗ್ರೆಸ್ ಗೆಲುವು- ಅಂತರ – 16154

 

 

ಹೊನ್ನಾಳಿ ವಿಧಾನಸಭಾ ಕ್ಷೇತ್ರ

ಡಿ ಜಿ ಶಾಂತನಗೌಡ -ಕಾಂಗ್ರೆಸ್- 92392

ಎಂ ಪಿ ರೇಣುಕಾಚಾರ್ಯ- ಬಿಜೆಪಿ- 74832

ಕಾಂಗ್ರೆಸ್ ಡಿಜೆ ಶಾಂತನಗೌಡ ಗೆಲುವು- ಗೆಲುವಿನ ಅಂತರ -17560

ಜಗಳೂರು ವಿಧಾನಸಭಾ ಕ್ಷೇತ್ರ

ಬಿ ದೇವೆಂದ್ರಪ್ಪ- ಕಾಂಗ್ರೆಸ್- 50765

ಎಸ್ ವಿ ರಾಮಚಂದ್ರ – ಬಿಜೆಪಿ- 49891

ಹೆಚ್ ಪಿ ರಾಜೇಶ್ – ಪಕ್ಷೇತರ- 49442

ಕಾಂಗ್ರೆಸ್ ದೇವೇಂದ್ರಪ್ಪ ಗೆಲುವು- ಅಂತರ 874

Tags: asemble election 2023BJPcongressDavanagereಕಾಂಗ್ರೆಸ್ದಾವಣಗೆರೆಬಿಜೆಪಿರಾಜ್ಯ ವಿಧಾನಸಭಾ ಚುನಾವಣೆ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In