Wednesday, May 21, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ದಾವಣಗೆರೆಗೆ ರಾಹುಲ್ ಗಾಂಧಿ ಕರೆಸಿ ಎಂದ ದಾವಣಗೆರೆ ಬಿಜೆಪಿ ಸಂಸದ..! ಅಯ್ಯೋ ಯಾಕೆ ಗೊತ್ತಾ..?

Power Samachara News by Power Samachara News
April 24, 2023
in ಪ್ರಮುಖ ಸುದ್ದಿ
0
ದಾವಣಗೆರೆಗೆ ರಾಹುಲ್ ಗಾಂಧಿ ಕರೆಸಿ ಎಂದ ದಾವಣಗೆರೆ ಬಿಜೆಪಿ ಸಂಸದ..! ಅಯ್ಯೋ ಯಾಕೆ ಗೊತ್ತಾ..?
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | 23-04-2023

ದಾವಣಗೆರೆ: ರಾಹುಲ್ ಗಾಂಧಿ ಹೋದ ಕಡೆಗಳಲ್ಲಿ ಕಾಂಗ್ರೆಸ್ ಕೋತಾ ಆಗಲಿದೆ, ಹೀಗಾಗಿ ದಾವಣಗೆರೆಗೆ ರಾಹುಲ್ ಗಾಂಧಿ ಅವರನ್ನ ಕರೆಸಿ, ನಮಗೆ ಗೆಲ್ಲಲ್ಲು ಅನುಕೂಲ ಆಗಲಿದೆ ಎಂದು ದಾವಣಗೆರೆಯ ಜಿಎಂಐಟಿ ಗೆಸ್ಟ್ ಹೌಸ್ ನಲ್ಲಿ ಸಂಸದ ಜೆ ಎಂ ಸಿದ್ದೇಶ್ವರ್ ಕಿಚಾಯಿಸಿದ್ದಾರೆ….

ಇಂದು ರಾಹುಲ್ ಗಾಂಧಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ ಹಾಗೂ ಏಪ್ರಿಲ್ 27ಕ್ಕೆ ಹೊನ್ನಾಳಿಗೆ ಆಗಮಿಸಲಿದ್ದು, ಬಿಜೆಪಿಗೆ ಎಫೆಕ್ಟ್ ಆಗುತ್ತಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಬಂದಲ್ಲೆಲ್ಲ ಸೋಲು ಖಚಿತ ಎಂದು ಇತಿಹಾಸವೇ ಹೇಳುತ್ತದೆ ಎಂದು ಸಂಸದ ಜಿಎಂ ಸಿದ್ದೇಶ್ವರ್, ರಾಗಾ ಕಾಲೆಳೆದಿದ್ದಾರೆ.

ರಾಹುಲ್ ಗಾಂಧಿ ಕಾಲಿಟ್ಟ ಕಡೆ ಕಾಂಗ್ರೆಸ್ ಸೋತಿದೆ, ಹೊನ್ನಾಳಿಗೆ ಅವರು ಬಂದು ಹೋದರೆ ನಮಗೆ ಮತ್ತಷ್ಟು ಅನುಕೂಲ,  ದಯಮಾಡಿ ರಾಹುಲ್ ಗಾಂಧಿಯನ್ನು ದಾವಣಗೆರೆಯ ಎಲ್ಲ ಕ್ಷೇತ್ರಗಳಲ್ಲೂ ಸುತ್ತಾಡಿಸಿ, ಎಂಟು ಕ್ಷೇತ್ರದಲ್ಲಿ ಗೆಲುವಿಗೆ ಅನುಕೂಲ ಆಗಲಿದೆ ಎಂದು ಟೀಕೆ ಮಾಡಿದ್ದಾರೆ..

ಬೆಣ್ಣೆನಗರಿಗೆ ಅಮಿತ್ ಷಾ..

ಹೊನ್ನಾಳಿ, ಜಗಳೂರು, ಹರಿಹರ, ಹರಪನಹಳ್ಳಿಯಲ್ಲಿ ಗೆದ್ದಾಗಿದೆ, ದಾವಣಗೆರೆ ಉತ್ತರ, ದಕ್ಷಿಣ, ಮಾಯಕೊಂಡವನ್ನು ಸಹ ಗೆಲ್ಲುತ್ತೇವೆ, ದಾವಣಗೆರೆಗೆ ಅಮಿತ್ ಷಾ ಬರ್ತಾರೆ, ಮುಂದೆ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸಿದ್ದೇಶ್ವರ್ ತಿಳಿಸಿದ್ದಾರೆ..

ದಮ್ ಇದ್ದರೆ ಲಿಂಗಾಯಿತರು ಸಿಎಂ ಎಂದು ಘೋಷಿಸಿ..

ಲಿಂಗಾಯಿತ ಸಿಎಂ ವಿಚಾರದಲ್ಲಿ ಮಾಜಿ ಸಿದ್ದರಾಮಯ್ಯ ಏನೇನು ಮಾತನಾಡಿದ್ದಾರೆ, ಅವರಿಗೆ ತಿಳುವಳಿಕೆ ಇಲ್ಲ, ಲಿಂಗಾಯಿತರದ್ದು ಬಹಳ ಜನಸಂಖ್ಯೆ ಇದೆ, ರಾಜ್ಯದಲ್ಲಿ ಹೆಚ್ಚು ಜನರಿದ್ದಾರೆ, ಲಿಂಗಾಯಿತರೇ ಸಿಎಂ ಆಗಲೆಂದು ಬಹಳ  ಜನ ಬಯಸಿದ್ದಾರೆ, ಜನರ ಅಪೇಕ್ಷೆ ಇದೆ ಲಿಂಗಾಯಿತರು ಆಗುತ್ತಾರೆ, ಹೀಗಾಗಿ ನಾವು ಲಿಂಗಾಯಿತ ಸಿಎಂ ಅಂತಾ ಹೇಳಿದ್ದೇವೆ, ದಮ್ ಇದ್ದರೆ ಲಿಂಗಾಯಿತರು ಸಿಎಂ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ ಎಂದು ಜಿಎಂ ಸಿದ್ದೇಶ್ವರ್ ಸವಾಲ್ ಹಾಕಿದ್ದಾರೆ..

 

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
Tags: ASEMBLE ELETIONBJPDavanageregandhigm siddeswarrahulrahul gandhiದಾವಣಗೆರೆ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In