Wednesday, June 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home Home

ಬೆಣ್ಣೆನಗರಿಯಲ್ಲಿ 16 ಸಾವಿರ ಆಟೋ ಚಾಲಕರ ಪರಿಸ್ಥಿತಿ ಅಯೋಮಯ..! ಯಾಕೆ ಗೊತ್ತಾ..?

Power Samachara News by Power Samachara News
June 13, 2023
in Home
0
ಬೆಣ್ಣೆನಗರಿಯಲ್ಲಿ 16 ಸಾವಿರ ಆಟೋ ಚಾಲಕರ ಪರಿಸ್ಥಿತಿ ಅಯೋಮಯ..! ಯಾಕೆ ಗೊತ್ತಾ..?
0
SHARES
0
VIEWS
Share on WhatsappShare on FacebookShare on Twitter
POWER SAMACHARA | KANNADA NEWS | BREKING NEWS| 13-06-2023

ದಾವಣಗೆರೆ: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ಘೋಷಣೆ ಮಾಡಿದಂತೆ ಶಕ್ತಿ ಯೋಜನೆ ಜಾರಿ ಮಾಡಿದ್ದು, ಮಹಿಳೆಯರು ಖುಷಿ ಖುಷಿಯಾಗಿ ಬಸ್ ನಲ್ಲಿ ಫ್ರೀಯಾಗಿ ಪ್ರಯಾಣ ಮಾಡ್ತಿದ್ದಾರೆ, ಆದರೆ ಈ ಯೋಜನೆಯಿಂದ ಕೆಲವರ ಬದುಕು ಬೀದಿಗೆ ಬರುವಂತೆ ಆಗಿದೆ, ಸರ್ಕಾರಿ ಬಸ್ ಫ್ರೀ ಇರೋದ್ರಿಂದ ದಾವಣಗೆರೆಯಲ್ಲಿ ಮಹಿಳೆಯರು ಆಟೋವನ್ನೆ ಹತ್ತುತ್ತಿಲ್ಲ, ಇದರಿಂದ ಆಟೋ ಚಾಲಕರ ಸ್ಥಿತಿ ಮೂರಾಬಟ್ಟೆಯಾಗುವ ಲಕ್ಷಣ ಎದುರಾಗಿದೆ..

ಆಟೋದವರ ದುಡಿಮೆಗೆ ಪೆಟ್ಟು

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಹೌದು.. ಆಟೋಗಳಲ್ಲಿ ಮಹಿಳೆಯರು ಪ್ರಮುಖ ಪ್ರಯಾಣಿಕರಾಗಿದ್ದರು, ನಗರದ ವಿವಿಧೆಡೆ ತೆರಳಲು ಬಸ್ ಗಾಗಿ ಕಾಯದೇ ಆಟೋ ಅವಲಂಭಿಸಿದ್ದರು, ಇದರಿಂದ ಆಟೋ ಚಾಲಕರ ಬದುಕು ಹಸನಾಗಿತ್ತು, ನಿತ್ಯ ಒಂದರಿಂದ ಎರಡು ಸಾವಿರ ದುಡಿಮೆ ಮಾಡುತ್ತಾ ಇದ್ದರು, ಆದರೆ ಶಕ್ತಿ ಯೋಜನೆಯಿಂದ ಆಟೋದವರ ದುಡಿಮೆಗೆ ಪೆಟ್ಟು ಬಿದ್ದಿದೆ, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲ ಆಗಿರೋದು ನಿಜವೇ ಆದರೂ ಆಟೋದವರ ಬದುಕು ದುಸ್ಥರವಾಗಿದೆ, ಮಹಿಳೆಯರು, ವಿದ್ಯಾರ್ಥಿನಿಯರು ಯಾರು ಸಹ ಆಟೋದಲ್ಲಿ ಸಂಚರಿಸುತ್ತಿಲ್ಲ, ಬದಲಾಗಿ ಸರ್ಕಾರಿ ಬಸ್ ನ್ನೆ ಅವಲಂಭಿಸುತ್ತಿದ್ದಾರೆ, ಇದರಿಂದ ಆಟೋ ಚಾಲಕರು ನಷ್ಠದ ಸುಳಿಗೆ ಸಿಲುಕುತ್ತಾ ಇದ್ದಾರೆ..

500 ರೂಪಾಯಿ ದುಡಿಯೋದು ಕಷ್ಟ ಆಗಿದೆ

ನಿತ್ಯ ಒಂದು ಸಾವಿರದಿಂದ ಎರಡು ಸಾವಿರ ರೂಪಾಯಿ ದುಡಿತಾ ಇದ್ದೇವು, ಈಗ 500 ರೂಪಾಯಿ ದುಡಿಯೋದು ಕಷ್ಟ ಆಗಿದೆ, ಕೊರೊನಾ ಸಮಯದಲ್ಲೂ ದುಡಿಮೆ ಹಾಳಾಗಿತ್ತು, ಈಗ ಮತ್ತದೇ ಸಂಕಷ್ಠ ಎದುರಾಗಿದೆ, ಹೀಗೆ ಆದರೆ ಆಟೋ ಮಾರಾಟ ಮಾಡಬೇಕಾಗುತ್ತದೆ ಅಥವಾ ವಿಷ ಕುಡಿಯೋ ಪರಿಸ್ಥಿತಿ ಎದುರಾಗುತ್ತದೆ, ದಾವಣಗೆರೆಯಲ್ಲಿ ಸುಮಾರು 15ರಿಂದ 16 ಸಾವಿರ ಆಟೋಗಳಿವೆ, ಸರ್ಕಾರ ಬಡ ಆಟೋ ಚಾಲಕರ ಬಗ್ಗೆ ಕನಿಕರ ತೋರಬೇಕು ಅಂತಾ ಆಟೋ ಚಾಲಕರು ಅಳಲು ತೋಡಿಕೊಂಡಿದ್ದಾರೆ..

ಆಟೋದವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ

ಒಟ್ಟಾರೆ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲ ಆಗಿದೆ ನಿಜ, ಆದರೆ ಆಟೋ ಚಾಲಕರಿಗೆ ಸಂಕಷ್ಠ ಎದುರಾಗಿದೆ, ಯಾವುದೇ ಯೋಜನೆ ಜಾರಿ ಮಾಡುವ ಮುನ್ನ ಸಾಧಕ ಬಾಧಕ ಚರ್ಚೆ ಮಾಡಬೇಕು, ಆದರೆ ಈ ಬಗ್ಗೆ ಸರ್ಕಾರ ತಲೆಕೆಡಿಸಿಕೊಂಡಿಲ್ಲ, ಇನ್ನಾದರು ಆಟೋ ಚಾಲಕರ ನೆರವಿಗೆ ಸರ್ಕಾರ ನಿಲ್ಲಬೇಕಿದೆ, ಜೊತೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ಆಟೋದವರು ಅಳಲು ತೋಡಿಕೊಂಡಿದ್ದಾರೆ..

Tags: ago unionBJPcongressDavanagereshakti yojaneಕಾಂಗ್ರೆಸ್ದಾವಣಗೆರೆದಾವಣಗೆರೆ ಆಟೋ ಚಾಲಕರ ಸಂಘಬಿಜೆಪಿಶಕ್ತಿ ಯೋಜನೆ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In