Wednesday, June 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ದಾವಣಗೆರೆಯಲ್ಲಿ ಸಂಸದ ಜಿಎಂ ಸಿದ್ದೇಶ್ವರ್ ರನ್ನ ಮತ್ತೆ ಗೆಲ್ಲಿಸಿ..! ದಾವಣಗೆರೆಯಲ್ಲಿ ಸಂಸದ ಜಿಎಂ ಸಿದ್ದೇಶ್ವರ್ ರನ್ನ ಹಾಡಿ ಹೊಗಳಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ..! ಸಮಾರಂಭದಲ್ಲಿದ್ದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಗುಂಪಿಗೆ ಶಾಕ್..!

Power Samachara News by Power Samachara News
February 8, 2024
in ರಾಜ್ಯ, Home, ದಾವಣಗೆರೆ, ಪ್ರಮುಖ ಸುದ್ದಿ
0
ದಾವಣಗೆರೆಯಲ್ಲಿ ಸಂಸದ ಜಿಎಂ ಸಿದ್ದೇಶ್ವರ್ ರನ್ನ ಮತ್ತೆ ಗೆಲ್ಲಿಸಿ..!  ದಾವಣಗೆರೆಯಲ್ಲಿ ಸಂಸದ ಜಿಎಂ ಸಿದ್ದೇಶ್ವರ್ ರನ್ನ ಹಾಡಿ ಹೊಗಳಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ..!  ಸಮಾರಂಭದಲ್ಲಿದ್ದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಗುಂಪಿಗೆ ಶಾಕ್..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 08-02-2024

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿಯಿಂದ 28ಕ್ಕೆ 28ಸ್ಥಾನ ಗೆಲ್ಲುವ ಸಂಕಲ್ಪ ಮಾಡಿದೆ, ಸಂಸದ ಜಿಎಂ ಸಿದ್ದೇಶ್ವರ್ ದಾವಣಗೆರೆ ಮಾತ್ರವಲ್ಲದೇ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ, ಈ ಹಿನ್ನಲೆ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಬೇಕಿದೆ ಎಂದು ಪರೋಕ್ಷವಾಗಿ ಸಿದ್ದೇಶ್ವರ್ ರನ್ನ ಗೆಲ್ಲಿಸಿ ಎಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದು ವಿರೋಧಿ ಬಣಕ್ಕೆ ಶಾಕ್ ನೀಡಿದೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ದಾವಣಗೆರೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನೂತನ ಜಿಲ್ಲಾಧ್ಯಕ್ಷ ರಾಜಶೇಖರ್ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಬಿಎಸ್ ವೈ, ಸಂಸದ ಜಿಎಂ ಸಿದ್ದೇಶ್ವರ್ ಈ ಸಮಾರಂಭಕ್ಕೆ ಗೈರಾಗಿದ್ದಾರೆ ಎಂದು ತಪ್ಪು ತಿಳಿಯಬೇಡಿ, ಅವರು ದೆಹಲಿ ಸಂಸತ್ ಸಭೆಯಲ್ಲಿದ್ದಾರೆ, ಜಿಲ್ಲೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಿ ಬಿಜೆಪಿ ಗೆಲ್ಲಿಸಬೇಕು, ಸಿದ್ದೇಶ್ವರ್ ಉತ್ತಮವಾಗಿ ಕೆಲಸ ಮಾಡಿದ್ದಾರೆ, ಸಿದ್ದೇಶ್ವರ್ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿ ಬಂದಿದ್ದೇನೆ, ದೆಹಲಿಯಲ್ಲಿ ಇರುವ ಕಾರಣ ಗೈರಾಗಿದ್ದಾರೆ, ಮತ್ತೊಮ್ಮೆ ನರೇಂದ್ರ ಮೋದಿಯವರೇ ಪ್ರದಾನಿ ಅನ್ನೋ ಮಾತು ಎಲ್ಲೆಲ್ಲೂ ಕೇಳಿ ಬರುತ್ತಾ ಇದೆ, ಬರುವ ದಿನಗಳಲ್ಲಿ ಮತ್ತೆ ಬಿಜೆಪಿಯನ್ನ ಗೆಲ್ಲಿಸಿ ಎಂದು ಕರೆ ನೀಡಿದರು..

ಬೆಂಗಳೂರಿಗೆ ಹೋಗಬೇಕಿತ್ತು, ಆದರೆ ಮಾತು ಕೊಟ್ಟಂತೆ ಕಾರ್ಯಕ್ರಮಕ್ಕೆ ಬಂದಿದ್ದೇನೆ, ಮುಂಬರುವ ಲೋಕಸಭಾ ಚುನಾವಣೆ ಸವಾಲು ಎದುರಿಸಬೇಕಿದೆ, ಹಿಂದಿನ ಕೇಂದ್ರ ಸರ್ಕಾರದ ಭ್ರಷ್ಟಾಚಾರಕ್ಕೆ ಬೇಸತ್ತು ಮೋದಿಯವರನ್ನ ಜನ ಆಯ್ಕೆ ಮಾಡಿದ್ದಾರೆ, ಇಲ್ಲಿ ರಾಜ್ಯ ಕಾಂಗ್ರೆಸ್ ಆಡಳಿತಕ್ಕೆ ಜನ ಬೇಸತ್ತು ಹೋಗಿದ್ದಾರೆ, ಗ್ಯಾರಂಟಿ ಸಮರ್ಪಕವಾಗಿ ಮಾಡಲು ಆಗುತ್ತಿಲ್ಲ, ಇತ್ತ ಅಭಿವೃದ್ದಿಯೂ ಆಗ್ತಿಲ್ಲ, ಎಲ್ಲದಕ್ಕೂ ಕೇಂದ್ರದ ಕಡೇ ಬೆಟ್ಟು ಮಾಡುತ್ತಾರೆ, ದೆಹಲಿಗೆ ಹೋಗಿ ತಮ್ಮ ಮರ್ಯಾದೆ ಕಳೆದುಕೊಂಡಿದ್ದಾರೆ, ದೇಶದ ಮುಂದೇ ತಾವೇ ಬಂಡವಾಳ ಬಯಲು ಮಾಡಿಕೊಂಡು ಬಂದಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ
ದೇಶ ಹೊಡೆಯುವ ಮಾತು ಹೇಳಿದ್ದಾರೆ, ಜನರ ದುಡ್ಡಿನಲ್ಲಿ ಜಾಹಿರಾತು ನೀಡಿ ಮರ್ಯಾದೆ ಕಳೆದುಕೊಂಡಿದ್ದಾರೆ, ರಾಜ್ಯಕ್ಕೆ ಬಂದ ಹಣದ ಕುರಿತು ಲೆಕ್ಕ ಕೊಡಲಾಗಿದೆ, ದೆಹಲಿಗೆ ಹೋಗಿ ರಾಜ್ಯದ ಮರ್ಯಾದೆ ಕಳೆದಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಎಸ್ ವೈ ಗುಡುಗಿದ್ದಾರೆ..

Tags: bengaluru dehali bjpbs yadiyurappacongressDavanagereMP gm siddeshwarಕಾಂಗ್ರೆಸ್ದಾವಣಗೆರೆದೆಹಲಿಬಿಎಸ್ ಯಡಿಯೂರಪ್ಪಬಿಜೆಪಿಬೆಂಗಳೂರುಲೊಕಸಭೆ ಚುನಾವಣೆಶ್ಯಾಮನುರು ಶಿವಶಂಕರಪ್ಪ ಕಲ್ಯಾಣ ಮಂಟಪಸಂಸದ ಜಿಎಂ ಸಿದ್ದೇಶ್ವರ್

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In