Monday, June 2, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ಹೊನ್ನಾಳಿಯಲ್ಲಿ ಕನಕದಾಸ ಪುತ್ಥಳಿ ಅನಾವರಣಗೊಳಿಸಿದ ಸಿಎಂ.. ಜಾತಿ ವ್ಯವಸ್ಥೆ ಕುರಿತು ಅದ್ಭುತ ಭಾಷಣ ಮಾಡಿದ ಸಿದ್ದರಾಮಯ್ಯ..!

Power Samachara News by Power Samachara News
February 3, 2024
in ರಾಜ್ಯ, Home, ದಾವಣಗೆರೆ, ಪ್ರಮುಖ ಸುದ್ದಿ
0
ಹೊನ್ನಾಳಿಯಲ್ಲಿ ಕನಕದಾಸ ಪುತ್ಥಳಿ ಅನಾವರಣಗೊಳಿಸಿದ ಸಿಎಂ..  ಜಾತಿ ವ್ಯವಸ್ಥೆ ಕುರಿತು ಅದ್ಭುತ ಭಾಷಣ ಮಾಡಿದ ಸಿದ್ದರಾಮಯ್ಯ..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 03-02-2024

ದಾವಣಗೆರೆ ; ಜಿಲ್ಲೆಯ ಹೊನ್ನಾಳಿಯ ಪ್ರಮುಖ ವೃತ್ತದಲ್ಲಿ ಕನಕದಾಸರ ಕಂಚಿನ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಪ್ರತಿಮೆ ಅನಾವರಣದ ಬಳಿಕ ಶಾಲಾ ಮೈದಾನದಲ್ಲಿ ವೇದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಹೊನ್ನಾಳಿ ಶಾಸಕ ಶಾಂತನಗೌಡ, ಶಾಸಕ ಕೆ ಎಸ್ ಬಸವoತಪ್ಪ, ಹೊನ್ನಾಳಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಭಾಗೀಯಾಗಿದ್ದರು..

ಸಭಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅದ್ಭುತವಾಗಿ ಭಾಷಣ ಮಾಡಿದರು, ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ್ದಾರೆ, ಆದರೆ ಕನಕದಾಸರು ಕುರುಬರಾಗಿ ಉಳಿದಿರಲಿಲ್ಲ, ವಿಶ್ವಮಾನವರಾದರು, ಎಲ್ಲರು ಹುಟ್ಟುವಾಗ ವಿಶ್ವಮಾನವರಾಗಿ ಹುಟ್ಟುತ್ತಾರೆ, ಜಾತಿ ವ್ಯವಸ್ಥೆ ಪರಿಣಾಮ ಅಲ್ಪಮಾನವರಾಗಿ ಬಿಡುತ್ತೇವೆ, ಬುದ್ದ, ಅಂಬೇಡ್ಕರ್, ಗಾಂಧಿ ಬೋಧನೆ ಮಾಡಿದ್ದು ವಿಶ್ವಮಾನವ ಆಗಲು ಪ್ರಯತ್ನ ಮಾಡಿ ಎಂದಿದ್ದು, ನಾವು ಮನುಷ್ಯರಾಗಿ ಇರಬೇಕೆ ಹೊರತು ಪರಸ್ಪರ ದ್ವೇಷ ಮಾಡಬಾರದು ಎಂದರು..

ಕುಲ ಕುಲ ಎಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯಾದರೇ‌ನು ಬಲ್ಲಿರ ಎಂಬುದು ಕನಕದಾಸರ ಕೀರ್ತನೆಯಾಗಿದೆ, ಜಾತಿವಾದಿಗಳಿಗೆ ಕನಕರು ಈ ಪ್ರಶ್ನೆ ಕೇಳುತ್ತಾರೆ, ನನ್ನ ಶರೀರದಲ್ಲಿ ರಕ್ತ ಹರಿತಾ ಇದೇ, ನನಗೆ ಆಪರೇಷನ್ ಆದರೆ ರಕ್ತ ಬೇಕಾಗುತ್ತದೆ, ನಾನು ನನ್ನ ಕುರುಬ ಜಾತಿಯ ರಕ್ತವನೇ ಕೇಳ್ತಿನಾ ರೇಣುಕಾಚಾರ್ಯ, ಕುರುಬರೇ ರಕ್ತ ಕೊಡ್ರಿ ಅಂತೀನಾ, ರೇಣುಕಾಚಾರ್ಯ ನೀನು ಜಂಗಮ, ಜಂಗಮ ರಕ್ತ ಕೊಡು ಅಂತೀಯಾ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯಗೆ ಪ್ರಶ್ನೆ ಮಾಡಿದರು..

ಕನಕರು ದಾಸ ಶ್ರೇಷ್ಟ ಅಷ್ಟೆ ಅಲ್ಲ ಸಮಾಜ ಸುಧಾರಕ ಕೂಡ, ಪಾಳೇಗಾರರಾಗಿದ್ರು ಬಳಿಕ ಎಲ್ಲಾ ತ್ಯಾಗ ಮಾಡಿ ದಾಸರಾದರು, ಕನಕ ನಾಯಕ ಕನಕ ದಾಸ ಆಗುತ್ತಾನೆ, ಕನಕದಾಸರು ಪಾಳೆಗಾರರ ವಂಶಕ್ಕೆ ಸೇರಿದವರು ಎಂದರು..

ರಾಮಧಾನ್ಯ ಚರಿತೆ ಸಾರ ಹೇಳಿದ ಸಿಎಂ..

ಅಕ್ಕಿ ಶ್ರೀಮಂತರ ಆಹಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು, ಕನಕದಾಸರ ರಾಮಧಾನ್ಯ ಚರಿತೆಯಲ್ಲಿ ರಾಗಿ ಶ್ರೇಷ್ಠ ಎಂದು ಹೇಳಲಾಗಿದೆ, ಅಕ್ಕಿ ಮೇಲೋ ರಾಗಿ ಮೇಲೊ ಎಂಬ ಚರ್ಚೆ ಬೀಳುತ್ತದೆ, ಆಗ ಅಕ್ಕಿ, ರಾಗಿಯನ್ನ ಪರೀಕ್ಷೆಗೆ ಒಳಪಡಿಸುತ್ತಾರೆ ಅಕ್ಕಿ ಆಳಾಗಿ ಹೋಗಿರುತ್ತದೆ, ರಾಗಿ ಚೆನ್ನಾಗಿ ಇರುತ್ತದೆ, ಇದು ಶ್ರೀ ರಾಮಚಂದ್ರನ ಹೆಸರು ಹೇಳೋರಿಗೆ ಗೊತ್ತಿದಿಯಾ ಎಂದು ಪ್ರಶ್ನೆ ಮಾಡಿದರು, ದುಡಿಯುವವರು ರಾಗಿ ಊಟ ಮಾಡುತ್ತಾರೆ, ರಾಗಿ ಶಕ್ತಿಯುತವಾಗಿ ಇರುತ್ತದೆ, ಶ್ರೀಮಂತರು ಅಕ್ಕಿ ಊಟ ಮಾಡುತ್ತಾರೆ ಎಂದು ಪದೇ ಪದೇ ಅಕ್ಕಿ ಶ್ರೀಮಂತರ ಆಹಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು ಚರ್ಚೆಗೆ ಗ್ರಾಸವಾಯಿತು..

Tags: ambdakarbuddaDavanagerehonnalliks basavantappamp renukacharyaramadhanya charitheshantana gowdass mallikarjun kanakaka dass broonzಅಂಬೆಡ್ಕರ್ಎಂ.ಪಿ ರೇಣುಕಚಾರ್ಯಎಸ್ ಎಸ್ ಮಲ್ಲಿಕಾರ್ಜುನ್ಕನಕದಾಸರ ಕಂಚಿನ ಪುಸ್ಥಳಿಕೆ.ಎಸ್ ಬಸವಂತಪ್ಪದಾವಣಗೆರೆಬುದ್ದರಾಮಧಾನ್ಯ ಚರಿತೆಶಾಂತನಗೌಡಸಿದ್ದರಾಮಯ್ಯಹೊನ್ನಾಳಿ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In