Sunday, June 1, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ವಿಜಯೇಂದ್ರ, ಆರ್ ಅಶೋಕ್ ಜೋಡೆತ್ತುಗಳು, ಸಿದ್ದರಾಮಯ್ಯ, ಡಿಕೆಶಿ ಕಳ್ಳೆತ್ತುಗಳು..! ದಾವಣಗೆರೆಯಲ್ಲಿ ವಿವಾದದ ಕಿಡಿ ಹೊತ್ತಿಸಿದ್ರಾ ಶ್ರೀ ರಾಮುಲು..

Power Samachara News by Power Samachara News
November 18, 2023
in ರಾಜ್ಯ, Home, ದಾವಣಗೆರೆ, ಪ್ರಮುಖ ಸುದ್ದಿ
0
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 18-11-2023..

ದಾವಣಗೆರೆ ; ವಿಜಯೇಂದ್ರ, ಆರ್ ಅಶೋಕ್ ಜೋಡೆತ್ತುಗಳು, ಸಿದ್ದರಾಮಯ್ಯ, ಡಿಕೆಶಿ ಕಳ್ಳೆತ್ತುಗಳು ಎಂದು ದಾವಣಗೆರೆ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪರೋಕ್ಷವಾಗಿ ಸಿಎಂ, ಡಿಸಿಎಂ ಗೆ ಮಾಜಿ ಸಚಿವ ಶ್ರೀ ರಾಮುಲು ಟಾಂಗ್ ನೀಡಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಕಾಂಗ್ರೆಸ್ ಸರ್ಕಾರ 60% ಸರ್ಕಾರ

ಜೋಡೆತ್ತುಗಳು ಜನರ ಪರ ಹೋರಾಟ ಮಾಡುತ್ತವೆ, ಕಳ್ಳೆತ್ತುಗಳ ಬಗ್ಗೆ ಜನ ಹುಷಾರಾಗಿ ಇರಬೇಕು, ರಾಜ್ಯ ಸರ್ಕಾರದ ಆಡಳಿತ ಕುಸಿದಿದೆ, ನಿಂತ ನೀರಾಗಿದೆ, ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ, ಸುಳ್ಳು ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ, ಕಾಂಗ್ರೆಸ್ ಸರ್ಕಾರ 60% ಸರ್ಕಾರವಾಗಿದೆ, ಜನರು ತಕ್ಕ ಪಾಠ ಕಲಿಸುವ ಕೆಲಸ ಮಾಡುತ್ತಾರೆ ಎಂದು ಗುಡುಗಿದ್ದಾರೆ..

ವಿಪಕ್ಷ ನಾಯಕನ ಆಯ್ಕೆಯಲ್ಲಿ ಸ್ವಪಕ್ಷದಿಂದ ಅಪಸ್ವರ ವಿಚಾರವಾಗಿ ಮಾತನಾಡಿರುವ ಶ್ರೀ ರಾಮುಲು, ರಾಜ್ಯಾಧ್ಯಕ್ಷ ಆಯ್ಕೆ ಮಾಡಿದ ಸಂದರ್ಭದಲ್ಲಿ ಹೀಗೆ ಮಾತನಾಡುತ್ತಿದ್ದರು, ಕೇಂದ್ರ ಹಾಗೂ ರಾಜ್ಯ ನಾಯಕರು ಅಳೆದು ತೂಗಿ ಆಯ್ಕೆ ಮಾಡಿದ್ದಾರೆ, ಯತ್ನಾಳ್ ಅವರು ಕೂಡ ನಮ್ಮ ನಾಯಕರು ಅನುಭವಿ ನಾಯಕರು, ಯಾವುದೇ ತೀರ್ಮಾನ ತೆಗೆದುಕೊಂಡಾಗ ಯೋಚನೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ, ಉತ್ತರ ಕರ್ನಾಟಕಕ್ಕೆ ಸಿಎಂ‌ ಸ್ಥಾನವನ್ನು ಕೂಡ ಬಿಜೆಪಿ ಕೊಟ್ಟಿದೆ ಎಂದರು..

ಜಮೀರ್ ರಾಜೀನಾಮೆ ನೀಡಲಿ..

ಸಚಿವ ಜಮೀರ್ ಅಹಮ್ಮದ್ ವಿವಾದಾತ್ಮಕ ಹೇಳಿಕೆ ವಿಚಾರ, ಜಮೀರ್ ಗೆ ರಾಜಕೀಯ ಅನುಭವ ಕಡಿಮೆ ಇದೆ‌, ಸಂವಿಧಾನದಲ್ಲಿ ಜಾತಿ ಧರ್ಮ ಎಳೆದು ತಂದಿರುವುದು ಸರಿಯಲ್ಲ, ಸ್ವೀಕರ್ ಸ್ಥಾನವನ್ನು ಯಾವುದೇ ಪಕ್ಷಕ್ಕೆ ಜಾತಿ ಧರ್ಮಕ್ಕೆ ‌ಹೋಲಿಸುವುದು ಸರಿಯಲ್ಲ, ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿರುವ ಜಮೀರ್ ಮೊದಲು ರಾಜೀನಾಮೆ ನೀಡಲಿ ಎಂದು ಕುಟುಕಿದರು..

ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಎಂದು ವಿಪಕ್ಷಗಳ ಟೀಕೆ ವಿಚಾರ ಮಾತನಾಡಿರುವ ಶ್ರೀ ರಾಮುಲು,
ಯಡಿಯೂರಪ್ಪ ಪುತ್ರ ಎನ್ನುವ ಕಾರಣಕ್ಕೆ ರಾಜ್ಯಾದ್ಯಕ್ಷ ಸ್ಥಾನ ನೀಡಿಲ್ಲ, ಅವರ ಸಂಘಟನೆ , ಪಕ್ಷದಲ್ಲಿನ ಶ್ರಮವನ್ನು ನೋಡಿ ಸ್ಥಾನ ನೀಡಿದ್ದಾರೆ, ಯಡಿಯೂರಪ್ಪ ನವರ ಸಲಹೆ ಸಹಕಾರ ಬಿಜೆಪಿ ಗೆ ಇದೆ, ಅದರಂತೆ ರಾಜ್ಯಾಧ್ಯಕ್ಷ ರು ಕೂಡ ಕೆಲಸ ಮಾಡುತ್ತಿದ್ದಾರೆ ಎಂದರು..

ಯತಿಂದ್ರ ಸೂಪರ್ ಸಿಎಂ

ಯತಿಂದ್ರ ಸೂಪರ್ ಸಿಎಂ ಎಂದು ಬೆಳಗಾವಿಯಲ್ಲಿ ವರ್ಗಾವಣೆ ಬಗ್ಗೆ ಹೇಳಿದ್ದೆ, ಅದಕ್ಕೆ ಡಿಸಿಎಂ ಅವ್ರು ರಿಯಾಕ್ಷನ್ ಕೊಟ್ಟು ಶಾಲೆಗಳಿಗೆ ಸಿಎಸ್ ಆರ್ ಫಂಡ್ ಅಂತ ತಿರುಚಿದರು, ಆದರೆ ಯಾರ ಹೆಸರು ಹೇಳಿದರೊ ಅವರ ಹೆಸರು ಟ್ರಾನ್ಸವರ್ ‌ಲೀಸ್ಟ್ ನಲ್ಲಿ ಬಂದಿದೆ, ಈ ಕಾಂಗ್ರೆಸ್ ಸರ್ಕಾರ 60% ಸರ್ಕಾರ, ಇದರ ಬಗ್ಗೆ ಕೆಂಪಣ್ಣನವರು ಧ್ವನಿ ಎತ್ತಬೇಕು ಅವರು ಎಲ್ಲಿದ್ದಾರೋ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ..

ಬಳ್ಳಾರಿ ಸಂಸದ ದೇವೆಂದ್ರಪ್ಪ ಪುತ್ರನ ಕೇಸ್ ವಿಚಾರವಾಗಿ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು, ಸಂಸದರು ಸ್ಪಷ್ಟನೆ ಕೊಟ್ಟಿದ್ದಾರೆ, ನೋಡೋಣ ಮುಂದೆ ಏನಾಗುತ್ತೊ, ನಾನು ಎಂಪಿ ಎಲೆಕ್ಷನ್ ಸ್ಪರ್ಧೆಗೆ ತೀರ್ಮಾನ ಮಾಡಿಲ್ಲ ಎಂದು ಶ್ರೀ ರಾಮುಲು ಸ್ಪಷ್ಟನೆ ನೀಡಿದ್ದಾರೆ..

Tags: cm siddaramayyacongressDavanageredk shivakumarR ashokshree ramuluvijeyendrayatindraಆರ್ ಅಶೋಕ್ಕಾಂಗ್ರೆಸ್ಜಮೀರ್ಡಿಕೆಶಿದಾವಣಗೆರೆಯತೀಂದ್ರವಿಜೇಯೇಂದ್ರಶ್ರೀ ರಾಮುಲುಸಿಎಂ ಸಿದ್ದರಾಮಯ್ಯ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In