Friday, June 20, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ದಾವಣಗೆರೆ ಉತ್ತರಕ್ಕೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆ, ಬಿಜೆಪಿ ವಿರುದ್ದ ಗುಡುಗು

.

Power Samachara News by Power Samachara News
April 13, 2023
in ಪ್ರಮುಖ ಸುದ್ದಿ, Home
0
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | 13-04-2023

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾವು ರಂಗೇರತೊಡಗಿದೆ, ಇಂದು ಮಹಾನಗರ ಪಾಲಿಕೆಯಲ್ಲಿ ಮಾಜಿ ಸಚಿವ, ಎಸ್ ಎಸ್ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ನಾಮಪತ್ರ ಸಲ್ಲಿಕೆ ವೇಳೆ ಪ್ರಭಾ ಮಲ್ಲಿಕಾರ್ಜುನ್, ವಕೀಲರಾದ ಸೈಯದ್ ಸಲೀಂ, ಜಿಎಚ್ ಗಣೇಶ್ ಕುಂದುವಾಡ, ಡಾ.ಹೆಚ್.ಬಿ.ಅರವಿಂದ್ ಸೇರಿದಂತೆ ಮತ್ತಿತರರಿದ್ದರು..

ಬಿಜೆಪಿಯಿಂದ ಹೊಟ್ಟೆಗೆ ಇಟ್ಟಿಲ್ಲದ ಪರಿಸ್ಥಿತಿ..

ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನರು ಬಿಜೆಪಿ ಸರ್ಕಾರದ ವಿರುದ್ದ ಇದ್ದಾರೆ, ಹೊಟ್ಟೆಗೆ ಇಟ್ಟಿಲ್ಲದ ಪರಿಸ್ಥಿತಿ ಇದೆ, ಆದರೆ ಬಿಜೆಪಿಗರು ಮೋಜು ಮಸ್ತಿ ಮಾಡ್ತಾ ಇದ್ದಾರೆ, 40% ಲಂಚ ಹೊಡೆದು ತಿಂದು ತೇಗಿದ್ದಾರೆ, ಜನರು ತೀರ ಪಾತಾಳಕ್ಕೆ ಹೋಗಿದ್ದಾರೆ ಎಂದು ದೂರಿದರು, ನಾವು ವಿದ್ಯುತ್, ನಿರುದ್ಯೋಗ ಭತ್ಯೆ, ಅಕ್ಕಿ ಗ್ಯಾರಂಟಿ ಕಾರ್ಡ್ ನೀಡುತ್ತಿದ್ದೇವೆ, ಮುಂದೇ ಕೊಡಿಸುವ ಜವಾಬ್ದಾರಿ ಹೊತ್ತು ನೀಡುತ್ತೇವೆ ಎಂದರು..

ಬಿಜೆಪಿ ಏಜೆಂಟ್ ತರ ಕೆಲಸ ಮಾಡುತ್ತಿರುವ ಜಿಲ್ಲಾಡಳಿತ..

ಆನ್ ಲೈನ್ ಪ್ರಚಾರಕ್ಕೆ ಬಿಜೆಪಿ ಅನುಮತಿ ಪಡೆದಿಲ್ಲ, ನಿನ್ನೆ ಸಿಕ್ಕಿ ಬಿದ್ದಿದ್ದಾರೆ, ಜಿಲ್ಲಾಡಳಿತ ಏನು ಮಾಡುತ್ತಿದೆ, ಇಂತಹ ಪ್ರಕರಣ ಮೇಲೆ ಕೇಸ್ ಹಾಕಲ್ಲ, ನಮ್ಮ ಮೇಲೆ ಸಣ್ಣಪುಟ್ಟ ಸಮಸ್ಯೆ ಇದ್ದರು ಕೇಸ್ ಹಾಕ್ತಾರೆ, ಜಿಲ್ಲಾಡಳಿತ ಬಿಜೆಪಿ ಏಜೆಂಟ್ ತರ ಕೆಲಸ ಮಾಡುತ್ತಿದೆ, ಈ ವಿಚಾರವನ್ನ ನಾವು ಇಲ್ಲಿಗೆ ಬಿಡುವುದಿಲ್ಲ, ತುಂಬಾ ಕಡೆ ಈ ತರ ಪ್ರಚಾರ ಮಾಡುತ್ತಿದ್ದಾರೆ, ಯಾರಿಗೆ ಅನುಮಾನ ಬಂದರೆ ನಮಗೆ ತಿಳಿಸಿ, ಬಿಹಾರ್ ದಿಂದ ಬಂದು ಬಿಜೆಪಿ ಪರ ಕಾಲ್ ಮಾಡುತ್ತಿದ್ದಾರೆ, 99 % ಸುಳ್ಳನ್ನು ಜನರಿಗೆ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು..

ನಮ್ಮ ಅಪ್ಪ ಆ ರೀತಿ ಹೇಳಿಲ್ಲ..

ಮಲ್ಲಿಕಾರ್ಜುನ್ ಖರ್ಗೆ ಅವರು ಸಿಎಂ ಆದರೆ ಒಳ್ಳೆಯದು ಎಂಬ ಶಾಸಕ ಶಾಮನೂರು ಹೇಳಿಕೆ ವಿಚಾರವಾಗಿ ದಾವಣಗೆರೆಯಲ್ಲಿ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿಕೆ ನೀಡಿದ್ದು, ನಮ್ಮ ತಂದೆಯವರು ಆ ರೀತಿ ಹೇಳಿಲ್ಲ, ಈ ಹೇಳಿಕೆ ತಿರುಚಲಾಗಿದೆ, ಸಿಎಂ ಆಯ್ಕೆ ಹೈಕಮಾಂಡ್ ಬಿಟ್ಟ ವಿಚಾರ, ಕಾಂಗ್ರೆಸ್ ಗೆ ದುಡಿದವರಿಗೆ ಸಿಎಂ ಪಟ್ಟ ಕೊಡುತ್ತಾರೆ ಎಂದರು. ಇನ್ನೂ ಲಿಂಗಾಯಿತರು ಹೆಚ್ಚು ಜನ ಗೆದ್ದರೆ ಲಿಂಗಾಯಿತರು ಸಿಎಂ ಆಗ್ತಾರೆ ಎಂಬ ವಿಚಾರವಾಗಿ ಮಾತನಾಡಿದ ಅವರು, 70 ಸ್ಥಾನವನ್ನ ಕೊಡಲು ನಮ್ಮ ತಂದೆ ಶಾಮನೂರು ಶಿವಶಂಕರಪ್ಪ ಕೇಳಿದ್ದಾರೆ, ಹೆಚ್ಚು ಸ್ಥಾನ ಗೆಲ್ಲಲು ಹೇಳಿದ್ದಾರೆ, ನಾನು ಸಿಎಂ ಆಗ್ತೇನೆ ಅಂತಾ ಅವರು ಹೇಳಿರುವುದು ಗೊತ್ತಿಲ್ಲ, ಮುಂದೇ ಕೇಳೋಣ ಬಿಡು ತಪ್ಪಿಲ್ಲ ಎಂದು ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿಕೆ ನೀಡಿದ್ದಾರೆ..

Tags: asemble election 2023Davanagereಎಸ್ ಎಸ್ ಮಲ್ಲಿಕಾರ್ಜುನ್ಕಾಂಗ್ರೆಸ್ದಾವಣಗೆರೆರಾಜ್ಯ ವಿಧಾನಸಭಾ ಚುನಾವಣೆ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In