Thursday, May 22, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ದಾವಣಗೆರೆ ಮೂಲದ ಮೂವರು ಅಮೆರಿಕದಲ್ಲಿ ನಿಗೂಢ ಸಾವು…! ಸುಂದರ ಸಂಸಾರದಲ್ಲಿ ಸಾವಿನ ಬಿರುಗಾಳಿ, ಸಾವಿನ ಸುತ್ತ ಅನುಮಾನಗಳ ಹುತ್ತ..!?

Power Samachara News by Power Samachara News
August 19, 2023
in ಪ್ರಮುಖ ಸುದ್ದಿ, Home, ದಾವಣಗೆರೆ, ರಾಷ್ಟ್ರೀಯ ಸುದ್ದಿ
0
ದಾವಣಗೆರೆ ಮೂಲದ ಮೂವರು ಅಮೆರಿಕದಲ್ಲಿ ನಿಗೂಢ ಸಾವು…!   ಸುಂದರ ಸಂಸಾರದಲ್ಲಿ ಸಾವಿನ ಬಿರುಗಾಳಿ, ಸಾವಿನ ಸುತ್ತ ಅನುಮಾನಗಳ ಹುತ್ತ..!?
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 19-08-2023..

ದಾವಣಗೆರೆ : ಅವರಿಬ್ಬರು ತಮ್ಮ ಮಗುವಿನೊಂದಿಗೆ ವಿದೇಶದಲ್ಲಿ ದುಡಿದು ದೊಡ್ಡ ಹೆಸರು ಮಾಡಬೇಕು ಎಂದು ಹೋದವರು, ಎಂಜಿನಿಯರ್ ವೃತ್ತಿ ಮಾಡುತ್ತಾ ಸುಂದರ ಸಂಸಾರ ಸಾಗಿಸುತ್ತಿದ್ದರು, ಆದರೆ ಆನಂದದಲ್ಲಿದ್ದ ಕುಟುಂಬದಲ್ಲಿ ಅದೇನಾಯ್ತು ಗೊತ್ತಿಲ್ಲ, ಮಗುವಿನ ಸಮೇತ ದಂಪತಿಗಳು ಸಾವಿಗೀಡಾಗಿದ್ದಾರೆ..

ಅಮೆರಿಕ ಸ್ಥಳಿಯ ಮಾಧ್ಯಮ ವರದಿ..

ಹೌದು.. ಅವರಿಬ್ಬರೂ ವೃತ್ತಿಯಲ್ಲಿ ಎಂಜಿನಿಯರ್, ಇಬ್ಬರಿಗೂ ಮದುವೆ ಆಗಿ 9 ವರ್ಷಗಳೇ ಕಳೆದಿವೆ, ಇಬ್ಬರ ದಾಂಪತ್ಯ ಜೀವನಕ್ಕೆ ಮುದ್ದಾದ ಗಂಡು ಮಗುವೊಂದು ಸಾಕ್ಷಿಯಾಗಿದೆ, ಮದುವೆ ಆದಾಗಿನಿಂದ ಅಮೇರಿಕಾದಲ್ಲೆ ವಾಸವಾಗಿದ್ದರು, ಅಲ್ಲೇ ಸ್ವಂತ ಮನೆಯೊಂದನ್ನು ಸಹ ಹೊಂದಿದ್ದರು, ಆದರೆ ಕಳೆದ ಎರಡು ದಿನಗಳ ಹಿಂದೆ ಆ ದಂಪತಿಗಳಿಬ್ಬರೂ ಪುಟ್ಟ ಮಗುವಿನ ಸಮೇತ ಶವವಾಗಿ ಪತ್ತೆಯಾಗಿದ್ದಾರೆ, ಅಮೇರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ನಲ್ಲಿ ಈ ಘಟನೆ ನಡೆದಿದ್ದು, ಸಾವಿನ ಕುರಿತು ಸ್ಥಳಿಯ ಮಾಧ್ಯಮ ಹಾಗೂ ಬಾಲ್ಟಿಮೋರ್ ಪೊಲೀಸರು ಖಚಿತಪಡಿಸಿದ್ದಾರೆ ಎನ್ನಲಾಗಿದೆ.

37 ವರ್ಷದ ಯೋಗೇಶ್ ಹೊನ್ನಾಳ,35 ವರ್ಷದ ಪ್ರತಿಭಾ ಹೊನ್ನಾಳ್, 6 ವರ್ಷದ ಯಶ್ ಹೊನ್ನಾಳ್ ಬಾಲ್ಟಿಮೋರ್ ನಗರದಲ್ಲಿರುವ ತಮ್ಮ ಸ್ವಂತ ಮನೆಯಲ್ಲೆ ಶವವಾಗಿ ಪತ್ತೆಯಾಗಿದ್ದಾರೆ..

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಮೃತಪಟ್ಟ ಯೋಗೇಶ್ ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಹಾಲೆಕಲ್ಲು ಗ್ರಾಮದವರು, ಎಂಜಿನಿಯರ್ ಪದವಿದರ, ಪತ್ನಿ ಪ್ರತಿಭಾ ಮೂಲತಃ ಬೆಂಗಳೂರಿನವರು ಇಬ್ಬರಿಗೂ ಮದುವೆ ಆಗಿ 9 ವರ್ಷವಾಗಿದೆ, ಜೊತೆಗೆ ಯಶ್ ಅನ್ನೋ 6 ವರ್ಷದ ಗಂಡು ಮಗು ಸಹ ಇತ್ತು, ಇಬ್ಬರ ಬದುಕು ಚೆನ್ನಾಗಿ ಇತ್ತಂತೆ, ಆದರೆ ಕಳೆದ ಎರಡು ದಿನಗಳಿಂದ ದಂಪತಿಗಳು ಯಾರು ಮನೆಯಿಂದ ಹೊರಗೆ ಬಾರದೆ ಇರುವುದನ್ನು ಗಮನಿಸಿದ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಈ ವೇಳೆ ಪೊಲೀಸರು ಯೋಗಕ್ಷೇಮ ವಿಚಾರಣೆಗೆ ಕರೆ ಮಾಡಿದ್ದಾರೆ, ಅಲ್ಲದೆ ಮನೆ ಬಳಿ ಬಂದು ಗಮನಿಸಿದಾಗ ಮೂವರು ಮೃತಪಟ್ಟಿದ್ದು ಗೊತ್ತಾಗಿದೆ, ತಕ್ಷಣ ಬೆಂಗಳೂರಿನಲ್ಲಿ ಇದ್ದ ಯೋಗೇಶ್ ಸಹೋದರನಿಗೆ ಫೋನ್ ಮೂಲಕ ವಿಷಯ ಮುಟ್ಟಿಸಿದ್ದಾರೆ, ತಕ್ಷಣ ದಾವಣಗೆರೆ ನಗರದ ವಿದ್ಯಾನಗರದಲ್ಲಿ ವಾಸವಾಗಿರುವ ಯೋಗೇಶ್ ತಾಯಿ ಶೋಭಾ ಮತ್ತು ಪ್ರತಿಭಾಳ ತಂದೆ ಅಮರ್ ನಾಥ್ ಗೆ ವಿಷಯ ಮುಟ್ಟಿಸಿದ್ದಾರೆ, ಮಕ್ಕಳ ಸಾವಿನ ವಿಷಯ ಕಿವಿಗೆ ಬೀಳುತ್ತಿದ್ದಂತೆ ಮೃತರ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ, ಇನ್ನೂ ಮೃತ ಯೋಗೇಶ್ ತಾಯಿ ಶೋಭಾ ತಮ್ಮ ಮಗ ಸೊಸೆ ಸಾವಿನ ತನಿಖೆ ಮಾಡಿ ಸತ್ಯಾಸತ್ಯತೆ ತಿಳಿಸುವಂತೆ ಮತ್ತು ಮೃತದೇಹಗಳನ್ನು ಭಾರತಕ್ಕೆ ತರಿಸಿಕೊಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಳಿ ಮನವಿ ಮಾಡಿಕೊಂಡಿದ್ದಾರೆ..

ಸರ್ಕಾರದ ನೆರವು ಕೋರಿದ ಕುಟುಂಬ..

ಒಟ್ಟಾರೆ ತುಂಬು ಜೀವನದಲ್ಲಿ ಬಾಳಿ ಬದುಕಬೇಕಿದ್ದ ಸುಂದರ ಕುಟುಂಬವೊಂದು ಶೋಚನೀಯ ಸಾವು ಕಂಡಿರುವುದು ನಿಜಕ್ಕೂ ದುರಂತವೇ ಸರಿ, ಸಾವಾಗಿದ್ದು ಹೇಗೆ ಎಂಬುದೇ ನಿಗೂಢವಾಗಿದ್ದು, ಒಂದು ಸಣ್ಣ ಮಾಹಿತಿಯೂ ಹೊರ ಬಂದಿಲ್ಲ, ಇನ್ನೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಮೃತಪಟ್ಟವರ ಕುಟುಂಬಕ್ಕೆ ಸ್ಪಂದಿಸಬೇಕಿದೆ..

Tags: americaEngineeringmerilyandಅಮೇರಿಕಾಎಂಜಿನಿಯರ್ಜಗಳೂರುದಾವಣಗೆರೆಮೇರಿಲ್ಯಾಂಡ್ಹಾಲೇಕಲ್ಲೂ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In